![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 16, 2024, 12:57 AM IST
ಛತ್ರಪತಿ ಸಂಭಾಜಿನಗರ: ಮಹಾರಾಷ್ಟ್ರದ ಗಡಿ ಜಿಲ್ಲೆ ಲಾತೂರ್ನಲ್ಲಿ ತೀವ್ರ ಬರ ಪರಿಸ್ಥಿತಿ ಕಾಣಿಸಿಕೊಂಡಿರುವುದರಿಂದ ಜಾನು ವಾರುಗಳಿಗೆ ಮೇವಿನ ಕೊರತೆ ಎದುರಾಗಿದ್ದು ಜಿಲ್ಲೆಯಿಂದ ಹೊರಕ್ಕೆ ಮೇವು ಸಾಗಣೆಗೆ ನಿಷೇಧ ಹೇರಲಾಗಿದೆ. 46 ಕಂದಾಯ ವೃತ್ತಗಳನ್ನು ರಾಜ್ಯ ಸರಕಾರ ಬರಪೀಡಿತ ಎಂದು ಘೋಷಿಸಿದ್ದು ಮುಂದಿನ ಆಗಸ್ಟ್ವರೆಗೆ ಜಿಲ್ಲೆಯಿಂದ ಮೇವು ಸಾಗಣೆ ಮಾಡುವಂತಿಲ್ಲ. ಈ ಮಧ್ಯೆ ಲಾತೂರ್ ಜಿಲ್ಲಾಡಳಿತ 53 ಕುಡಿಯುವ ನೀರಿನ ಬಾವಿಗಳನ್ನು ವಶಪಡಿಸಿಕೊಂಡಿದೆ. ಬರ ನಿರ್ವಹಣೆಗೆ 4.29 ಕೋಟಿ ರೂ.ಬಿಡುಗಡೆ ಮಾಡಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.