![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 17, 2024, 12:37 AM IST
ಹೊಸದಿಲ್ಲಿ: ಚುನಾವಣ ಬಾಂಡ್ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸುತ್ತೇನೆ. ಕಪ್ಪುಹಣ ತಡೆಗಟ್ಟುವುದಕ್ಕಾಗಿ ಜಾರಿಗೆ ತರಲಾಗಿದ್ದ ಈ ವ್ಯವಸ್ಥೆಯನ್ನು ರದ್ದು ಗೊಳಿಸುವ ಬದಲಿಗೆ, ಸುಧಾ ರಿಸಬಹುದಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಒಟ್ಟು 2,000 ಕೋಟಿ ರೂ. ಬಾಂಡ್ಗಳ ಪೈಕಿ ಬಿಜೆಪಿ ಅಂದಾಜು 6,000 ಕೋಟಿ ರೂ. ಪಡೆದಿದೆ. ಉಳಿದ ಬಾಂಡ್ಗಳು ಎಲ್ಲಿ ಹೋದವು? 303 ಸಂಸದರಿದ್ದಾಗ್ಯೂ ನಮಗೆ 6000 ಕೋಟಿ ರೂ., ಉಳಿದವರು 242 ಸಂಸದರೊಂದಿಗೆ 14,000 ಕೋಟಿ ರೂ. ಪಡೆದಿದ್ದಾರೆ ಎಂದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.