![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 19, 2024, 6:10 AM IST
ಹೊಸದಿಲ್ಲಿ: ಸದ್ಯ ರದ್ದಾಗಿರುವ ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ತೆಲಂ ಗಾಣದ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಪುತ್ರಿ ಕೆ.ಕವಿತಾ ಅವರೇ ಸಂಚು ರೂಪಿಸಿದ್ದಾರೆ. ಜತೆಗೆ ಆಪ್ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾಗೆ 100 ಕೋಟಿ ರೂ. ನೀಡು ವಲ್ಲಿ ಪ್ರಮುಖ ಪಾತ್ರ ವಹಿಸಿ ದ್ದಾರೆ ಎಂದು ಜಾರಿ ನಿರ್ದೇ ಶನಾಲ ಯ (ಇ.ಡಿ.) ಸೋಮವಾರ ಹೇಳಿದೆ.
ಕವಿತಾ ಬಂಧನದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿರುವ ಇ.ಡಿ., ಸಿಎಂ ಕೇಜ್ರಿವಾಲ್ ಹಾಗೂ ಮನೀಶ್ ಅವ ರನ್ನು ಕವಿತಾ ಸಂಚಿನಲ್ಲಿ ಭಾಗಿ ಮಾಡಿ ದ್ದರು. ಈ ಮೂಲಕ ತಮಗೆ ಬೇಕಾ ದವರಿಗೆ ಮದ್ಯ ಮಾರಾಟದ ಪರ ವಾನಿಗೆ ಕೊಡಿಸಿದ್ದಲ್ಲದೆ ಇದಕ್ಕೆ ಪ್ರತಿ ಯಾಗಿ ದಿಲ್ಲಿ ಸರಕಾರಕ್ಕೆ ನೀಡಲಾದ 100 ಕೋಟಿ ರೂ. ಲಂಚದಲ್ಲಿ ನೇರ ವಾಗಿ ಪಾತ್ರ ವಹಿಸಿದ್ದರು ಎಂದಿದೆ. ಈ ಮೊದಲು ಮಾತನಾಡಿದ್ದ ಕವಿತಾ, ನಾನು ತಪ್ಪು ಮಾಡಿಲ್ಲ ಎಂದಿದ್ದರು.
ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕವಿತಾ
ದಿಲ್ಲಿ ಅಬಕಾರಿ ನೀತಿ ಪ್ರಕರಣ ದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಕವಿತಾ ಸುಪ್ರೀಂ ಮೆಟ್ಟಿ ರೇಲಿದ್ದಾರೆ. ಸೋದರ ಕೆ.ಟಿ. ರಾಮ ರಾವ್ರನ್ನು ಭೇಟಿ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿತಾರನ್ನು ಶುಕ್ರವಾರ ಬಂಧಿಸಲಾಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.