Lok Sabha Polls: ಕರಾವಳಿಯಲ್ಲಿ ಹಿಂದುತ್ವ ಮೀರಿ ಅಭಿವೃದ್ಧಿಗಾಗಿ ಮತ: ಮಧು ಬಂಗಾರಪ್ಪ

ಇಂದಿನಿಂದ ಗೀತಾ ಶಿವರಾಜ್‌ ಕುಮಾರ್‌ ಪ್ರಚಾರ

Team Udayavani, Mar 20, 2024, 1:30 AM IST

ಕರಾವಳಿಯಲ್ಲಿ ಹಿಂದುತ್ವ ಮೀರಿ ಅಭಿವೃದ್ಧಿಗಾಗಿ ಮತ: ಮಧು ಬಂಗಾರಪ್ಪಕರಾವಳಿಯಲ್ಲಿ ಹಿಂದುತ್ವ ಮೀರಿ ಅಭಿವೃದ್ಧಿಗಾಗಿ ಮತ: ಮಧು ಬಂಗಾರಪ್ಪ

ಕುಂದಾಪುರ: ರಾಜಕಾರಣದಲ್ಲಿ ಮಾತು ಉಳಿಸಿಕೊಳ್ಳುವುದು ಕಷ್ಟ. ಆದರೆ ಕಾಂಗ್ರೆಸ್‌ ಚುನಾವಣೆ ಸಂದರ್ಭ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳಿಂದಾಗಿ ರಾಜ್ಯದ ಜನ ಅದರಲ್ಲೂ ಕರಾವಳಿ ಜನ ಹಿಂದುತ್ವದ ಮಾತಿನ ಮರುಳಾಗದೆ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಚಲಾಯಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬೈಂದೂರು ಕ್ಷೇತ್ರದಲ್ಲಿ ಬಂಗಾರಪ್ಪ ಜತೆಗಿದ್ದ ಬಿ.ಎಂ. ಸುಕುಮಾರ ಶೆಟ್ಟರು ಮರಳಿ ಕಾಂಗ್ರೆಸ್‌ ಸೇರಿದ್ದಾರೆ. ಬೈಂದೂರಿನಲ್ಲಿ ಈ ಚುನಾವಣೆಯಲ್ಲಿ ಜನ ಕಾಂಗ್ರೆಸ್‌ ಬೆಂಬಲಿಸಲಿದ್ದಾರೆ. ರಾಜ್ಯದಲ್ಲಿ ಜನರಿಗೆ ಭಾವನಾತ್ಮಕ ಹಸಿವು ಇತ್ತು, ಈಗ ಹೊಟ್ಟೆ ಹಸಿವಿಗೆ ಬೆಲೆ ನೀಡುತ್ತಿದ್ದಾರೆ. ಗೃಹಲಕ್ಷ್ಮಿ ಗೃಹಜ್ಯೋತಿಯಂತಹ ಯೋಜನೆಗಳು ಬಡವರ ಮನೆಗೆ ಬೆಳಕಾಗಿವೆ ಎಂದರು.

ಸೋತ ಬಳಿಕ ಗೀತಾ ಶಿವರಾಜ್‌ ಕುಮಾರ್‌ ಬೈಂದೂರಿಗೆ ಕಡಿಮೆ ಭೇಟಿ ನೀಡಿರಬಹುದು ಆದರೆ ಶಿವಮೊಗ್ಗಕ್ಕೆ ಆಗಾಗ ಭೇಟಿ ನೀಡುತ್ತಿದ್ದರು. ನಾನು ಮಧ್ಯವರ್ತಿಯಾಗಿ ಇರುವುದಿಲ್ಲ, ಅವರೇ ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ. ಈಶ್ವರಪ್ಪ ಗೊಂದಲ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲೇ ಬಿಜೆಪಿಯಲ್ಲಿ ಗೊಂದಲ ಇದೆ. ಆದರೆ ಬೇರೆ ಮನೆ ಒಡೆದು ನಾವು ರಾಜಕಾರಣ ಮಾಡುವುದಿಲ್ಲ ಎಂದರು.

ಗೀತಾ ಶಿವರಾಜ್‌ಕುಮಾರ್‌ ಮಾ. 20ರಂದು ರಾತ್ರಿ ಕೊಲ್ಲೂರಿಗೆ ಆಗಮಿಸಿ ಈ ಕ್ಷೇತ್ರದಲ್ಲಿ ಚುನಾವಣ ಪ್ರಚಾರ ಆರಂಭಿಸಲಾಗುತ್ತದೆ. ಪ್ರತೀ ಪಂಚಾಯತ್‌ ವ್ಯಾಪ್ತಿಗೆ ಭೇಟಿ ನೀಡಲಿದ್ದಾರೆ. ಶಿವರಾಜ್‌ ಕುಮಾರ್‌ ಪ್ರತಿ ಜಿ.ಪಂ. ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದರು.

ಬೈಂದೂರು ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ. ಎಂ . ಸುಕುಮಾರ ಶೆಟ್ಟಿ , ಕೆಪಿಸಿಸಿ ಕಾರ್ಯದರ್ಶಿ ಜಿ. ಎ . ಬಾವ , ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ರಾಜು ಪೂಜಾರಿ ಬೈಂದೂರು, ಡಿ.ಆರ್‌ . ರಾಜು ಕಾರ್ಕಳ, ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಶೆಟ್ಟಿ ಗುಡಿಬೆಟ್ಟು, ಬೈಂದೂರು ಅಧ್ಯಕ್ಷ ಅರವಿಂದ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಅಶೋಕ್‌ ಪೂಜಾರಿ ಬೀಜಾಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.