Araga Jnanendra; ಕುಡಿಯುವ ನೀರಿನ ಯೋಜನೆಗೆ ನೀರು ಎತ್ತಲು ಮಾಣಿ ಡ್ಯಾಮ್ ಆಯ್ಕೆ
Team Udayavani, Mar 20, 2024, 5:03 PM IST
ತೀರ್ಥಹಳ್ಳಿ : ತಾಲೂಕಿನ ಒಂದು ಲಕ್ಷದ ಮೂವತ್ತು ಸಾವಿರ ಜನರಿಗೆ ಶುದ್ಧ ಕುಡಿಯುವ ನೀರಿನ ಒದಗಿಸುವ ಜಲ ಜೀವನ್ ಮಿಷನ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ನೀರನ್ನು ತುಂಗಾ ನದಿ ಅಥವಾ ಭೀಮೇಶ್ವರದ ಬಳಿ ಎತ್ತುವುದಿಲ್ಲ ಮಾಣಿ ಡ್ಯಾಮ್ ಬಳಿ ನೀರನ್ನು ಎತ್ತಲಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ನನ್ನ ಮನವಿಯ ಮೇರೆಗೆ ರಾಜ್ಯ ಸರ್ಕಾರ ಮಂಜೂರು ಮಾಡಿದೆ.ಸುಮಾರು 353 ಕೋಟಿ ರೂ ಗಳ ಪರಿಷ್ಕೃತ ಅಂದಾಜನ್ನು ಸರ್ಕಾರ ಅನುಮೋದಿಸಿದೆ. ಅಲ್ಲಿನ ರೈತರಿಗೆ ನೀರನ್ನು ಎತ್ತುವುದರಿಂದ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದೆ. ಅದನ್ನು ಸರ್ಕಾರ ಪರಿಗಣಿಸಿ ಆದೇಶ ಹೊರಡಿಸಿದೆ ಎಂದರು.
ಇನ್ನು ಮುಂದೆ ಮಾಣಿ ಡ್ಯಾಮ್ ಅಲ್ಲಿ ಕೆಲಸ ಆರಂಭವಾಗುತ್ತದೆ.ಮಾಣಿ ಡ್ಯಾಮ್ ಅಲ್ಲಿ ಕುಡಿಯುವ ನೀರನ್ನು ತಂದು ಕೊಡ್ಲಿನಲ್ಲಿ ಶುದ್ದಿಕರಣ ಘಟಕದಲ್ಲಿ ಶುದ್ದಿಕರಿಸಿ ಇಡೀ ತಾಲೂಕಿಗೆ ಹಂಚುವ ಕೆಲಸ ಆಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.