Sandalwood: ಶ್ರೀಗಂಧ ಕೊರಡು ಸಹಿತ ಬಂಧನ
Team Udayavani, Mar 21, 2024, 10:37 AM IST
ಕಾಸರಗೋಡು: ಸ್ಕೂಟರ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.5 ಕಿಲೋ ಶ್ರೀಗಂಧ ಕೊರಡುಗಳನ್ನು ಚುನಾವಣ ಫ್ಲೈಯಿಂಗ್ ಸ್ಕ್ವ್ಯಾಡ್ ವಶ ಪಡಿಸಿಕೊಂಡಿದ್ದು, ಈ ಸಂಬಂಧ ಮುಳಿಯಾರು ಬಾವಿ ಕೆರೆಯ ಕೆ.ಮೂಸಾ (32) ಎಂಬಾತನನ್ನು ಬಂಧಿಸಿದೆ.
ಹೊಸದುರ್ಗ ಮಡಿಕೈ ವಾಚ್ಚಿಕ್ಕಾನದಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಪ್ಲೈಯಿಂಗ್ ಸ್ಕ್ವ್ಯಾಡ್ ಸೆಕ್ಟರ್ ನ ಮ್ಯಾಜಿಸ್ಟ್ರೇಟ್ ಹಾಗೂ ಕಯ್ಯೂರು-ಚೀಮೇನಿ ಪಂಚಾಯತ್ ಕಾರ್ಯದರ್ಶಿ ರಮೇಶನ್, ಅರಣ್ಯ ಅಧಿಕಾರಿಗಳು ಮತ್ತು ನೀಲೇಶ್ವರ ಎಸ್ಐ ಕೆ.ವಿ. ಮಧುಸೂದನನ್ ನೇತೃತ್ವದಲ್ಲಿ ಶ್ರೀಗಂಧ ವಶಪಡಿಸಲಾಯಿತು.
ಸ್ಕೂಟರ್ ಹಾಗೂ ಶ್ರೀಗಂಧದ ಮರಗಳನ್ನು ಕಡಿಯಲು ಬಳಸಲಾದ ಮೂರು ಕೊಡಲಿಗಳು, ಗರಗಸ ಮತ್ತಿತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಬೋಟ್ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್ ಮೃತದೇಹ ಪತ್ತೆ
Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಸರಕಾರ
Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.