Lok Sabha Election 2024;ಲಿಂಗಾಯತರಿಗೆ, ಒಕ್ಕಲಿಗ, ಒಬಿಸಿಗೆ ಕಾಂಗ್ರೆಸ್‌ ಹೆಚ್ಚು ಟಿಕೆಟ್‌

ಇಬ್ಬರು ಬ್ರಾಹ್ಮಣರಿಗೆ ಬಿಜೆಪಿ, ಒಬ್ಬ ಮುಸ್ಲಿಮರಿಗೆ ಕಾಂಗ್ರೆಸ್‌ ಅವಕಾಶ

Team Udayavani, Mar 23, 2024, 7:15 AM IST

ಬೆಂಗಳೂರು: ಕಾಂಗ್ರೆಸ್‌ ಹಾಗೂ ಬಿಜೆಪಿ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಆದ್ಯತೆ ನೀಡಿದೆ.ಪ್ರಕಟಿತ ಪಟ್ಟಿ ಪ್ರಕಾರ, ಬಿಜೆಪಿ ಯಲ್ಲಿ 8 ಹಾಗೂ ಕಾಂಗ್ರೆಸ್‌ನಿಂದ ಐವರು ಲಿಂಗಾಯತರಿದ್ದಾರೆ.

ಬಿಜೆಪಿಯಲ್ಲಿ ಇಬ್ಬರು ಒಕ್ಕಲಿಗರಿಗೆ ಹಾಗೂ ಅದೇ ಉಪಜಾತಿಯ ಬಂಟ ಸಮುದಾಯದ ಒಬ್ಬರಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್‌ನಲ್ಲಿ ರೆಡ್ಡಿ ಹಾಗೂ ಬಂಟರು ಸಹಿತ 8 ಜನರಿಗೆ ಟಿಕೆಟ್‌ ನೀಡಲಾಗಿದೆ. ಕಾಂಗ್ರೆಸ್‌ ಐವರು ಹಾಗೂ ಬಿಜೆಪಿಯಲ್ಲಿ ಮೂವರು ಒಬಿಸಿ ಅಭ್ಯರ್ಥಿಗಳಿದ್ದಾರೆ. ಕಾಂಗ್ರೆಸ್‌ನಲ್ಲಿ ಒಬ್ಬರು ಮುಸ್ಲಿಂ ಇದ್ದು, ಬಿಜೆಪಿ ಯಲ್ಲಿ ಅಲ್ಪಸಂಖ್ಯಾಕ ಅಭ್ಯರ್ಥಿ ಗಳಿಲ್ಲ. ಬಿಜೆಪಿ ಇಬ್ಬರು ಬ್ರಾಹ್ಮಣರಿಗೆ ಅವಕಾಶ ನೀಡಿದ್ದು, ಕಾಂಗ್ರೆಸ್‌ನಲ್ಲಿ ಯಾವುದೇ ಪ್ರಾತಿನಿಧ್ಯ ನೀಡಿಲ್ಲ.

ಕಾಂಗ್ರೆಸ್‌ನ ಜಾತಿವಾರು ಟಿಕೆಟ್‌ ಹಂಚಿಕೆ
(ಮೀಸಲು ಕ್ಷೇತ್ರ ಹೊರತುಪಡಿಸಿ )
ಲಿಂಗಾಯತರು: ಮೃಣಾಲ್‌ ಹೆಬ್ಬಾಳ್ಕರ್‌, ಸಂಯುಕ್ತಾ ಪಾಟೀಲ್‌, ಸಾಗರ್‌ ಖಂಡ್ರೆ, ಆನಂದಸ್ವಾಮಿ ಗಡ್ಡದೇವರಮಠ, ಪ್ರಭಾ ಮಲ್ಲಿಕಾರ್ಜುನ.
ಒಕ್ಕಲಿಗರು: ಮುದ್ದಹನುಮೇ ಗೌಡ, ಸ್ಟಾರ್‌ ಚಂದ್ರು, ಎಂ.ಲಕ್ಷ್ಮಣ, ಡಿ.ಕೆ.ಸುರೇಶ್‌, ಪ್ರೊ| ರಾಜೀವ್‌ ಗೌಡ, ಸೌಮ್ಯಾ ರೆಡ್ಡಿ (ರೆಡ್ಡಿ), ಜಯಪ್ರಕಾಶ್‌ ಹೆಗ್ಡೆ (ಬಂಟ).
ಒಬಿಸಿ: ರಾಜಶೇಖರ ಹಿಟ್ನಾಳ್‌, ಗೀತಾ ಶಿವರಾಜ್‌ ಕುಮಾರ್‌, ಪದ್ಮರಾಜ್‌, ವಿನೋದ್‌ ಆಸೂಟಿ, ಅಂಜಲಿ ನಿಂಬಾಳ್ಕರ್‌.
ಮುಸ್ಲಿಂ: ಮನ್ಸೂರ್‌ ಅಲಿಖಾನ್‌.

ಬಿಜೆಪಿ ಜಾತಿವಾರು ಟಿಕೆಟ್‌ ಹಂಚಿಕೆ
(ಮೀಸಲು ಕ್ಷೇತ್ರ ಹೊರತುಪಡಿಸಿ )
ಲಿಂಗಾಯತರು: ಅಣ್ಣಾ ಸಾಹೇಬ್‌ ಜೊಲ್ಲೆ, ಪಿ.ಸಿ.ಗದ್ದಿಗೌಡರ್‌, ಭಗವಂತ ಖೂಬಾ, ಬಸವರಾಜ್‌ ಕ್ಯಾವಟೋರ್‌, ಬಸವರಾಜ್‌ ಬೊಮ್ಮಾಯಿ, ಗಾಯತ್ರಿ ಸಿದ್ದೇಶ್ವರ, ಬಿ.ವೈ.ರಾಘವೇಂದ್ರ, ವಿ.ಸೋಮಣ್ಣ.
ಒಕ್ಕಲಿಗರು: ಡಾ| ಸಿ.ಎನ್‌.ಮಂಜುನಾಥ, ಶೋಭಾ ಕರಂದ್ಲಾಜೆ, ಕ್ಯಾಪ್ಟನ್‌ ಬೃಜೇಶ್‌ ಚೌಟ (ಬಂಟ).
ಒಬಿಸಿ : ಪಿ.ಸಿ.ಮೋಹನ್‌, ಕೋಟ ಶ್ರೀನಿವಾಸ ಪೂಜಾರಿ (ಬಿಲ್ಲವ), ಯದುವೀರ ಒಡೆಯರ್‌ (ಕ್ಷತ್ರಿಯ).
ಬ್ರಾಹ್ಮಣ : ಪ್ರಹ್ಲಾದ್‌ ಜೋಷಿ, ತೇಜಸ್ವಿ ಸೂರ್ಯ.

ಟಾಪ್ ನ್ಯೂಸ್

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.