Anantkumar Hegde ನಡೆ‌ ನೋಡಿ ಕಾಂಗ್ರೆಸ್ ಚುನಾವಣಾ ತಂತ್ರ ಹಣೆಯಲಿದೆ: ಆರ್.ವಿ.ದೇಶಪಾಂಡೆ


Team Udayavani, Mar 25, 2024, 5:13 PM IST

Anantkumar Hegde ನಡೆ‌ ನೋಡಿ ಕಾಂಗ್ರೆಸ್ ಚುನಾವಣಾ ತಂತ್ರ ಹಣೆಯಲಿದೆ: ಆರ್.ವಿ.ದೇಶಪಾಂಡೆ

ಶಿರಸಿ: ಸಂಸದ ಅನಂತಕುಮಾರ ಹೆಗಡೆ ಅವರ‌ ನಡೆ ಇನ್ನೆರಡು ದಿನಗಳಲ್ಲಿ ಗೊತ್ತಾಗುತ್ತದೆ. ಅವರ ನಡೆ ನೋಡಿ ಕಾಂಗ್ರೆಸ್ ಚುನಾವಣಾ ತಂತ್ರ ಹಣೆಯಲಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ಬಿಜೆಪಿ ಅಭ್ಯರ್ಥಿ ಆಯ್ಕೆ ಅವರ ಆಂತರಿಕ ಸಂಗತಿ. ಆದರೆ ಅನಂತಕುಮಾರ ಅವರ ನಡೆ ನೋಡಬೇಕು. ಕಾಂಗ್ರೆಸ್ ಮನೆಯಲ್ಲಿ ಒಗ್ಗಟ್ಟಿದೆ. ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಒಂದಾಗಿ‌ ಬರಲಿರುವ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧ ಎಂದರು.

ಚುನಾವಣಾ ರೂಪುರೇಷೆ ಸಿದ್ದ ಮಾಡಲು ಕಾರ್ಯಕರ್ತರ, ಪ್ರಮುಖರ ಸಭೆ ಕರೆದಿದ್ದೇವೆ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಅವರೂ ಓಡಾಟ ನಡೆಸಲಿದ್ದಾರೆ. ಗೆಲ್ತೇವೆ ಎಂಬ ವಿಶ್ವಾಸವಿದೆ. ಕಳೆದ ಸಲ ಸೋಲಿಗೆ ಬೇರೆ ಕಾರಣಗಳಿದ್ದವು. ಜೆಡಿಎಸ್ ಅಭ್ಯರ್ಥಿ ಹಾಕಿದ್ದೆವು ಎಂದರು.

ಕಿತ್ತೂರು ಸೇರಿ ಐದು ಶಾಸಕರು, ಸರಕಾರದ ಪಂಚ ಭಾಗ್ಯ ಯೋಜನೆಗಳು ನಮಗೆ ಕೈ ಹಿಡಿಯಲಿವೆ. ಎಐಸಿಸಿ ಪ್ರಣಾಳಿಕೆಯಲ್ಲೂ ಪಂಚ ನ್ಯಾಯ ಯೋಜನೆಗಳಿವೆ. ಸಿದ್ಧರಾಮಯ್ಯ ಅವರು ಅನೇಕ ಒಳ್ಳೆಯ ಯೋಜನೆ ನೀಡುತ್ತಿದ್ದಾರೆ. ಅಭಿವೃದ್ದಿ ವೇಗದಲ್ಲಿ ಆಗುತ್ತಿದೆ. ರಾಜ್ಯದ ಐದೂ ಭಾಗ್ಯಗಳಿಗೂ ಹಣವಿದೆ. ಪ್ರತಿಪಕ್ಷದವರು ವಿನಾಕಾರ, ಟೀಕೆ ಮಾಡಬಾರದು ಎಂದರು.

ಕೇಂದ್ರ ಸರಕಾರದ ನಿರುದ್ಯೋಗ, ಬೆಲೆ ಏರಿಕೆ ಜನ ಸಾಮಾನ್ಯರಿಗೆ‌ ಕಷ್ಟವಾಗುವಂತಾಗಿದೆ. ಕಾಂಗ್ರೆಸ್ ಸರಕಾರದ ಅನೇಕ ಯೋಜನೆಗಳು ನಮ್ಮ ಪಕ್ಷಕ್ಕೆ ಮತಗಳ‌ನ್ನು ತಂದುಕೊಡಲಿವೆ ಎಂದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ‌ ನಿಂಬಾಳ್ಕರ್‌, ಶಾಸಕ ಭೀಮಣ್ಣ ನಾಯ್ಕ, ದೀಪಕ್ ದೊಡ್ಡೂರು, ವೆಂಕಟೇಶ ಹೊಸಬಾಳೆ ಇದ್ದರು.

ರವೀಂದ್ರ ನಾಯ್ಕ ಅವರ ಜೊತೆ ಮಾತನಾಡಿದ್ದೇನೆ. ಅವರೂ ಕಳೆದ ನಾಲ್ಕು ದಶಕಗಳಿಂದ ಹೋರಾಟ‌ ಮಾಡುತ್ತಿದ್ದಾರೆ. ಅವರು ಅಸಮಾಧಾನದ‌ ಪ್ರಸ್ತಾಪ‌ ಮಾಡಿಲ್ಲ.
-ಆರ್.ವಿ.ದೇಶಪಾಂಡೆ

ಕ್ಷೇತ್ರದ ಅಭಿವೃದ್ದಿ ನಮ್ಮ‌ ಕನಸು. ರಾಜ್ಯ ಸರಕಾರದ ಯೋಜನೆಗಳು ಮತಗಳಾಗಿ ಬರಲಿವೆ. ಕಾರ್ಯಕರ್ತರ ಶ್ರಮ‌ದಿಂದ ಲೋಕಸಭೆಯಲ್ಲೂ ಪಕ್ಷ ಗೆಲ್ಲಲಿದೆ.
-ಡಾ. ಅಂಜಲಿ‌ ನಿಂಬಾಳ್ಕರ್‌, ಕಾಂಗ್ರೆಸ್ ಅಭ್ಯರ್ಥಿ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.