![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 26, 2024, 8:31 AM IST
ಮಾಲೆ: ಭಾರತದ ಜತೆಗೆ ಯಾವತ್ತೂ ಸ್ನೇಹವನ್ನು ಕಾಯ್ದುಕೊಂಡು ಬರಬೇಕು. ಆಗ ಮಾತ್ರ ಆರ್ಥಿಕ ಬಿಕ್ಕಟ್ಟಿನಿಂದ ನಾವು ಹೊರಬರಲು ಸಾಧ್ಯ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರಿಗೆ ಮಾಜಿ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಒತ್ತಾಯಿಸಿದ್ದಾರೆ.
ಭಾರತದಿಂದ ಪಡೆದಿರುವ ಸಾಲವನ್ನು ಮರು ಪಾವತಿ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಸಮಯಾವಕಾಶ ಕೊಡಬೇಕು ಎಂದು ಮುಯಿಜ್ಜು ಮನವಿ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ. ದೇಶಕ್ಕೆ ಉಂಟಾಗಿರುವ ವಿತ್ತೀಯ ಬಿಕ್ಕಟ್ಟು ಭಾರತದಿಂದ ಪಡೆದ ಸಾಲದಿಂದ ಉಂಟಾಗಿಲ್ಲ. ಚೀನಾದಿಂದ ಮಾಲ್ಡೀವ್ಸ್ 97 ಸಾವಿರ ಕೋಟಿ ರೂ. ಸಾ ಲ ಪಡೆದಿದ್ದರೆ, ಭಾರತದಿಂದ 43216 ಕೋಟಿ ರೂ. ಸಾಲ ಪಡೆದಿದೆ.
ಭಾರತದ ಜತೆಗೆ ಸ್ನೇಹದ ಹಸ್ತ ಚಾಚಿದರೆ, ನಿಜಕ್ಕೂ ವಿತ್ತೀಯ ಸಂಕಷ್ಟದಿಂದ ಪಾರಾಗಲು ಸಾಧ್ಯವಿದೆ. ಈ ಬಗ್ಗೆ ಅಧ್ಯಕ್ಷ ಮುಯಿಜ್ಜು ಮನಸ್ಸು ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ಮುಯಿಜ್ಜು ಭಾರತದ ಜತೆ ಸುಖಾಸುಮ್ಮನೆ ಕಾಲು ಕೆರೆದುಕೊಂಡು ಬರುತ್ತಿರುವ ಹೊತ್ತಲ್ಲೇ ಸೋಲಿಹ್ರಿಂದ ಈ ಸಲಹೆ ಕೇಳಿಬಂದಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.