Sirsi: ಜಿಲ್ಲಾ ಮಟ್ಟದ ಬೃಹತ್ ಅರಣ್ಯವಾಸಿಗಳ ಸಭೆ ಮುಂದೂಡಿಕೆ
Team Udayavani, Mar 26, 2024, 6:58 PM IST
ಶಿರಸಿ: ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆ ಮಾರ್ಚ್ 28ರ ಗುರುವಾರದಂದು ಕುಮಟದಲ್ಲಿ ಕರೆಯಲಾದ ಜಿಲ್ಲಾ ಮಟ್ಟದ ಬೃಹತ್ ಅರಣ್ಯವಾಸಿಗಳ ಸಭೆ ಮುಂದೂಡಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ನಿರಂತರ 33 ವರ್ಷ ಅರಣ್ಯವಾಸಿಗಳ ಪರವಾಗಿ ಭೂಮಿ ಹಕ್ಕು, ಅರಣ್ಯವಾಸಿಗಳ ದೌರ್ಜನ್ಯ, ಹೋರಾಟ, ಸಂಘಟನೆ, ಅರಣ್ಯವಾಸಿಗಳ ಪರವಾಗಿ ನ್ಯೂಡೆಲ್ಲಿಯಲ್ಲಿ ಪ್ರಕರಣ ಮುಂತಾದ ವಿವಿಧ ರೀತಿಯ ಅರಣ್ಯವಾಸಿಗಳ ಪರವಾಗಿ ಕಾರ್ಯ ಜರಗಿಸುವ ಹಿನ್ನೆಲೆ ಚರ್ಚಿಸಿ ಲೋಕಸಭೆ ಚುನಾವಣೆಯಲ್ಲಿ ಅರಣ್ಯವಾಸಿಗಳ ನಿರ್ಧಾರ ಪ್ರಕಟಿಸುವ ಉದ್ದೇಶದಿಂದ ಕುಮಟಾದಲ್ಲಿ ಮಾರ್ಚ್ 28 ರಂದು ಸಭೆ ಕರೆಯಲಾಗಿತ್ತು ಎಂದು ತಿಳಿಸಿದ್ದಾರೆ.
ಅತೀ ಶೀಘ್ರದಲ್ಲಿ ಮುಂದಿನ ಸಭೆಯ ದಿನಾಂಕವನ್ನು ಪ್ರಕಟಿಸಲಾಗುವುದೆಂದು ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್
Vaccine: ಇನ್ನೆರಡು ವರ್ಷದೊಳಗೆ ಕೆಎಫ್ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್
Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ
Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.