![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 26, 2024, 9:14 PM IST
ಉಡುಪಿ: ಖಾಸಗಿ ಜಾಗದಲ್ಲಿ ಕರ್ಕಶ ಧ್ವನಿ ಅಳವಡಿಸಿ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ವಿದ್ಯಾರತ್ನ ನಗರದ ಬಳಿ ಇರುವ ಖಾಸಗಿ ಜಾಗದಲ್ಲಿ ಸಾರ್ವಜನಿಕರನ್ನು ಸೇರಿಸಿ ಸೌಂಡ್ ಬಾಕ್ಸ್ ಮತ್ತು ಸ್ಪೀಕರನ್ನು ಅಳವಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಮಣಿಪಾಲ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಕಾರ್ಯಕ್ರಮವನ್ನು ರತನ್ ಎಂಬವರು ಆಯೋಜಿಸಿದ್ದರು.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.