![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 26, 2024, 11:26 PM IST
ಬೆಂಗಳೂರು: “ಟಿ20 ಕ್ರಿಕೆಟನ್ನು ಪ್ರಪಂಚದ ನಾನಾ ಭಾಗಗಳಲ್ಲಿ ಪ್ರಚಾರ ಮಾಡಲು ನನ್ನ ಹೆಸರನ್ನು ಬಳಸಲಾಗುತ್ತಿದೆ ಎಂಬುದು ನನಗೆ ತಿಳಿದಿದೆ. ಆದರೆ ನಾನಿನ್ನೂ ಆಡುತ್ತಿದ್ದೇನೆ. ಸದಾ ಅತ್ಯುತ್ತಮವಾದುದನ್ನೇ ನೀಡುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡುತ್ತೇನೆ’ ಎಂಬುದಾಗಿ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಗೆಲುವಿನ ರೂವಾರಿಯಾಗಿ ಮೂಡಿಬಂದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು. ಈ ಸಂದರ್ಭದಲ್ಲಿ ಅವರು ಮೇಲಿನ ಹೇಳಿಕೆ ನೀಡಿದರು. ಟಿ20 ವಿಶ್ವಕಪ್ಗೆ ತನ್ನ ಆವಶ್ಯಕತೆ ಇದೆ ಎಂಬುದನ್ನು ಪರೋಕ್ಷವಾಗಿ ಹೇಳಿದರು.
“ಕಳೆದೆರಡು ತಿಂಗಳ ಕಾಲ ನಾನು ಕ್ರಿಕೆಟ್ನಿಂದ ಸಂಪೂರ್ಣ ದೂರವಿದ್ದೆ. ಈ ಸಂದರ್ಭದಲ್ಲಿ ಸಾಮಾನ್ಯ ಜನರಂತೆ ಬದುಕುವುದು ಹೇಗೆ ಎಂಬುದು ನನಗೆ ಮತ್ತು ನನ್ನ ಕುಟುಂಬಕ್ಕೆ ಅರಿವಾಯಿತು. ಸುದೀರ್ಘ ಕಾಲ ಕುಟುಂಬದವರೊಂದಿಗೆ ಕಾಲ ಕಳೆಯಲು ಸಾಧ್ಯವಾದುದಕ್ಕೆ ದೇವರಿಗೆ ಕೃತಜ್ಞನಾಗಿದ್ದೇನೆ. ವಿದೇಶದಲ್ಲಿದ್ದರೂ ಯಾರೂ ನನ್ನನ್ನು ಗುರುತಿಸದಿದ್ದುದು ನಿಜಕ್ಕೂ ಒಂದು ಅದ್ಭುತ ಅನುಭವ’ ಎಂಬುದಾಗಿ ಕೊಹ್ಲಿ ಹೇಳಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.