![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 30, 2024, 4:00 PM IST
ಹೊಳೆಹೊನ್ನೂರು: ಕೆ.ಎಸ್ ಈಶ್ವರಪ್ಪ ಶುಕ್ರವಾರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ದಾನವಾಡಿಯ ಬೆಟ್ಟದ ಶ್ರೀ ಗಿರಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಸಾದ ಪಡೆದಿದ್ದಾರೆ.
ದಾನವಾಡಿಯ ದೇವಸ್ಥಾನಕ್ಕೆ ಭೇಟಿ ನೀಡಿದ ಈಶ್ವರಪ್ಪ ರಂಗನಾಥ ಸ್ವಾಮಿಗೆ ಪೂಜೆ ಸಲ್ಲಿಸಿದರು. ಪೂಜೆ ನಂತರ ಕೆಲ ಕಾಲ ದೇವಸ್ಥಾನದಲ್ಲಿ ಕುಳಿತು ವಿಶ್ರಾಂತಿ ಪಡೆಯುವಾಗ ಈಶ್ವರಪ್ಪ ಅಭಿಮಾನಿಯೊಬ್ಬರು ರಂಗನಾಥ ಸ್ವಾಮಿಗೆ ಅಪ್ಪಣೆ ಕೇಳಿದ್ದಾರೆ.
ರಂಗನಾಥ ಸ್ವಾಮಿ ತೊಡೆಯ ಮೇಲಿನ ಪ್ರಸಾದ ನೀಡಿದೆ. ಬಲತೊಡೆಯ ಮೇಲಿನ ಪ್ರಸಾದ ನೀಡಿದನ್ನು ಒಬ್ಬೊಬ್ಬರು ಒಂದೊಂದು ಅರ್ಥದಲ್ಲಿ ವಿಶ್ಲೇಷಿಸಿದರು. ಕೆಲವರು ಗಿರಿ ರಂಗನಾಥ ಸ್ವಾಮಿ ಶಿಲಾಮೂರ್ತಿ ಈಶ್ವರಪ್ಪನವರ ಸ್ಪರ್ಧೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದೆ ಎಂದು ಹೇಳಿದರು.
ಕೆ.ಎಸ್ ಈಶ್ವರಪ್ಪ ದೇವರಲ್ಲಿ ನನ್ನ ಸ್ಪರ್ದೆ ಖಚಿತ. ಮುಂದಿಟ್ಟ ಹೆಜ್ಜೆ ಹಿಂದಿಕ್ಕುವುದಿಲ್ಲ. ಸ್ಪರ್ಧೆ ಮಾತ್ರ ನಿಶ್ಚಿತ ಎಂದು ಹೇಳಿ ಕರ್ಪೂರದಾರತಿ ಮಾಡಿದ ನಂತರ ಗಿರಿ ರಂಗನಾಥ ಸ್ವಾಮಿಯ ಎದೆ ಭಾಗದ ಪ್ರಸಾದ ನೀಡಿತ್ತು. ಅಪ್ಪಣೆಯಾಗುತ್ತಿದಂತೆ ಚಪ್ಪಾಳೆ ತಟ್ಟಿದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.