ಕೋಲಾರ ಟಿಕೆಟ್‌ ಬಿಕ್ಕಟ್ಟು: ಪಕ್ಷದ ಶಿಸ್ತು ಉಲ್ಲಂಘಿಸಿದರೆ ಕ್ರಮ: ಡಿ.ಕೆ. ಶಿವಕುಮಾರ್‌


Team Udayavani, Mar 30, 2024, 8:45 PM IST

ಕೋಲಾರ ಟಿಕೆಟ್‌ ಬಿಕ್ಕಟ್ಟು: ಪಕ್ಷದ ಶಿಸ್ತು ಉಲ್ಲಂಘಿಸಿದರೆ ಕ್ರಮ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಕೋಲಾರದಲ್ಲಿ ಕೆ.ಎಚ್‌.ಮುನಿಯಪ್ಪ ಹಾಗೂ ರಮೇಶ್‌ ಕುಮಾರ್‌ ಬಣಕ್ಕೆ  ಟಿಕೆಟ್‌ ನೀಡಿಲ್ಲ. ಗುಂಪು ರಾಜಕಾರಣ ನಮ್ಮಲ್ಲಿಲ್ಲ. ಯಾರೇ ಆದರೂ ಪಕ್ಷದ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಗೆಲ್ಲುವುದು ಬಿಡುವುದು ಅನಂತರದ್ದು. ಆದರೆ ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ಶಿಸ್ತನ್ನು ಯಾರೇ ಉಲ್ಲಂಘಿಸಿದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೋಲಾರದ ಕಾಂಗ್ರೆಸ್‌ನಿಂದ ಟಿಕೆಟ್‌ ಪಡೆದಿರುವ ಗೌತಮ್‌ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿದ್ದು, ಮಾಜಿ ಮೇಯರೊಬ್ಬರ ಪುತ್ರ. ಇವರ ಪರವಾಗಿ ಎಲ್ಲರೂ ಯಾವ ಒಳ ಏಟು ಇಲ್ಲದೆ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ದಲಿತ ಬಲಗೈ ಸಮುದಾಯಕ್ಕೆ ಟಿಕೆಟ್‌ ನೀಡುವಂತೆ ಕೇಳಿದ್ದರು. ಸುಮಾರು ಕ್ಷೇತ್ರದಲ್ಲಿ ಎಡಗೈ ದಲಿತ ಸಮುದಾಯದ ಹೆಚ್ಚಾಗಿದೆ. ಬಿಜೆಪಿ ಎಡಗೈ ಸಮುದಾಯಕ್ಕೆ ಎರಡು ಟಿಕೆಟ್‌ ನೀಡಿದೆ. ಹಾಗಾಗಿ ನಾವು ಕೂಡ ಎರಡು ಸೀಟು ಕೊಟ್ಟಿದ್ದೇವೆ ಎಂದು ಹೇಳಿದರು.

ಮತ್ತೆ ಐಟಿ ನೋಟಿಸ್‌:

1,800 ಕೋಟಿ ರೂ. ತೆರಿಗೆ ವಿಚಾರವಾಗಿ ಆದಾಯ ತೆರಿಗೆ ಇಲಾಖೆ ದಿಲ್ಲಿಯಲ್ಲಿ ನೋಟಿಸ್‌ ನೀಡಿದೆ. ಕೇಂದ್ರ ಸರಕಾರ ಈ ದೇಶದ ಪ್ರಜಾಪ್ರಭುತ್ವ ಹಾಗೂ ಕಾನೂನನ್ನು ಹರಾಜು ಮಾಡುತ್ತಿದೆ. ಅಧಿಕಾರ ಯಾವತ್ತೂ  ಶಾಶ್ವತವಲ್ಲ. ಹಾಗಿರುವಾಗ ವಿಪಕ್ಷಗಳನ್ನು ಯಾಕೆ ಗುರಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ ಅವರು, ಸೋಲಿನ ಭಯದಿಂದಲೇ ಎನ್‌ಡಿಎ ಮೈತ್ರಿಕೂಟ ಹತಾಶವಾಗಿದೆ ಎಂದರು.

ಬಗೆಹರಿದ ವಿಚಾರಕ್ಕೂ ನೋಟಿಸ್‌: ಡಿಕೆಶಿ:

ಬಗೆಹರಿದ ವಿಚಾರಕ್ಕೂ ನಿನ್ನೆ ರಾತ್ರಿ ನನಗೆ  ಐಟಿ ನೋಟಿಸ್‌ ಬಂದಿದೆ. ಬಿಜೆಪಿ ನಾಯಕರ ಮೇಲೂ ಸಿಬಿಐ ತನಿಖೆ ನಡೆಯುತ್ತಿದೆ. ಆದರೆ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ. ಕೇವಲ ಕಾಂಗ್ರೆಸ್‌ ನಾಯಕರನ್ನು ಮಾತ್ರ ಗುರಿ  ಮಾಡಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ಟೀಕಿಸಿದರು.

ಟಾಪ್ ನ್ಯೂಸ್

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.