Arrested: ವಿವಿಧೆಡೆ ಕಳ್ಳತನ; ಮೂವರು ಕಳ್ಳರ ಬಂಧನ


Team Udayavani, Mar 30, 2024, 10:50 PM IST

Arrested: ವಿವಿಧೆಡೆ ಕಳ್ಳತನ; ಮೂವರು ಕಳ್ಳರ ಬಂಧನ

ಕುಂದಾಪುರ: ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯ ಮೆಡಿಕಲ್‌, ಬಾರ್‌, ಅಂಗಡಿಗಳಲ್ಲಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ನಡೆದ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮೂವರು ಕಳ್ಳರನ್ನು ಗಂಗೊಳ್ಳಿ ಪೊಲೀಸರ ತಂಡ ಬಂಧಿಸಿದೆ.

ನಂತೂರಿನ ಅರ್ಷಿತ್‌ ಅವಿನಾಶ್‌ ದೋಡ್ರೆ (23), ಬೈಂದೂರಿನ ಪಡುವರಿಯ ರಿಝ್ವಾನ್‌ (24), ಯಡ್ತರೆಯ ಮಹಮ್ಮದ್‌ ಅರ್ಬಾಝ್ (23) ಬಂಧಿತರು.

ಆರೋಪಿಗಳನ್ನು ಮಾ. 29ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಂದ ಒಟ್ಟು 36 ಸಾವಿರ ರೂ., ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್‌ ಬೈಕ್‌ ಹಾಗೂ 3 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗಂಗೊಳ್ಳಿ ಠಾಣೆ ವ್ಯಾಪ್ತಿಯ ನಾಡಾ ಗುಡ್ಡೆಯಂಗಡಿಯ ಶಾನ್‌ ಮೆಡಿಕಲ್‌ ಶಾಪ್‌, ಬೈಂದೂರು ಠಾಣಾ ವ್ಯಾಪ್ತಿಯ ನಾಗೂರಿನ ಶ್ರೇಷ್ಠ ಮೆಡಿಕಲ್‌ ಶಾಪ್‌, ಕುಂದಾಪುರ ಠಾಣೆ ವ್ಯಾಪ್ತಿಯ ಖಾರ್ವಿಕೇರಿ ರಸ್ತೆಯ ಮಹಾಂಕಾಳಿ ಜನರಲ್‌ ಸ್ಟೋರ್‌, ಕೋಟ ಠಾಣೆ ವ್ಯಾಪ್ತಿಯ ಕೋಟ ಮೂರುಕೈಯ ವಿವೇಕ ಮೆಡಿಕಲ್‌ ಶಾಪ್‌, ಹಳ್ಳಾಡಿಯ ತಲ್ಲೂರು ಬಾರ್‌- ರೆಸ್ಟೋರೆಂಟ್‌, ಅಯ್ಯಂಗಾರ್‌ ಬೇಕರಿ, ಸ್ಯಾಬ್ರಕಟ್ಟೆಯ ನಂದಿಕೇಶ್ವರ ಹೊಟೇಲಿನಲ್ಲಿ ಅವರು ಕಳ್ಳತನ ನಡೆಸಿದ್ದರು.

ಗಂಗೊಳ್ಳಿ ಠಾಣೆಯ ಎಸ್‌ಐಗಳಾದ ಹರೀಶ್‌ ಆರ್‌., ಬಸವರಾಜ ಕನಶೆಟ್ಟಿ, ಸಿಬಂದಿ ಮೋಹನ, ನಾಗರಾಜ, ಚಂದ್ರಶೇಖರ, ಸಂದೀಪ್‌, ನಾಗರಾಜ, ದಿನೇಶ್‌ ಹಾಗೂ ನಿತಿನ್‌ ಅವರ ತಂಡ ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ.

 

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.