HP; ಭೀಕರ ಪ್ರವಾಹ ಬಂದಾಗ ಕಂಗನಾ ಎಲ್ಲಿದ್ದರು?: ವಿಕ್ರಮಾದಿತ್ಯ ಪ್ರಶ್ನೆ
'ದೇವ ಭೂಮಿ' ಹಿಮಾಚಲ ಪ್ರದೇಶದಲ್ಲಿ ನಾವು ರಾಜಕೀಯ ವಿರೋಧಿಗಳು ಮಾತ್ರ
Team Udayavani, Mar 31, 2024, 11:43 AM IST
ಮಂಡಿ: 2023ರಲ್ಲಿ ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದ ಸಂದರ್ಭದಲ್ಲಿ ಕಂಗನಾ ರಣಾವತ್ ಅವರು ಎಲ್ಲಿದ್ದರು ಎಂದು ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಶನಿವಾರ ಪ್ರಶ್ನಿಸಿದ್ದಾರೆ. ಇದೆ ವೇಳೆ ನಟಿ ಮತ್ತು ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ವಿರುದ್ಧ ಮಾಡಿದ ಅವಹೇಳನಕಾರಿ ಕಾಮೆಂಟ್ಗಳು “ದುರದೃಷ್ಟಕರ” ಎಂದೂ ಹೇಳಿದ್ದಾರೆ.
“ನಾವು ರಾಜಕೀಯ ವಿರೋಧಿಗಳು, ಶತ್ರುಗಳಲ್ಲ. ‘ದೇವ ಭೂಮಿ’ ಹಿಮಾಚಲ ಪ್ರದೇಶದಲ್ಲಿ ನಾವು ಎಂದಿಗೂ ಗೆರೆಯನ್ನು ದಾಟುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ವಿರುದ್ಧ ಮಾಡಿದ ಕಾಮೆಂಟ್ಗಳು ದುರದೃಷ್ಟಕರ,” ಎಂದು ಮಂಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಹೇಳಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಂಗನಾ ಅವರು ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಮಂಡಿ ಹಾಲಿ ಸಂಸದೆ ಪ್ರತಿಭಾ ಸಿಂಗ್ ಅವರನ್ನು ಎದುರಿಸಲಿದ್ದಾರೆ. ಪ್ರತಿಭಾ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪತ್ನಿ, ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ತಾಯಿ.
ಕಂಗನಾ ಬಗ್ಗೆ ಅವಹೇಳನಕಾರಿ ಕಾಮೆಂಟ್ಗಳನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ಮತ್ತು ಎಚ್ ಎಸ್ ಅಹಿರ್ ಅವರು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಲ್ಲಿ ಪೋಸ್ಟ್ ಮಾಡಿದ ನಂತರ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.