Heart Surgery; ಎಚ್ ಡಿಕೆಯನ್ನು ಟೀಕೆ ಮಾಡಿದ್ದ ಕೈ ಶಾಸಕನಿಗೆ ಪಾಠ ಹೇಳಿದ ಡಾ. ಮಂಜುನಾಥ್

13 ವರ್ಷ ಓದಬೇಕು... ಜ್ಞಾನಿಗಳು ಜ್ಞಾನಿಗಳಾಗಿಯೇ ಇರಬೇಕು

Team Udayavani, Mar 31, 2024, 12:58 PM IST

Dr C N R Manjunath

ರಾಮನಗರ: ಜೆಡಿಎಸ್ ನಾಯಕ,ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹೃದಯ ಶಸ್ತ್ರಚಿಕಿತ್ಸೆ ಕುರಿತು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅನುಮಾನ ವ್ಯಕ್ತಪಡಿಸಿ ಹೇಳಿಕೆ ನೀಡಿರುವ ಕುರಿತು ಬಿಜೆಪಿ ಅಭ್ಯರ್ಥಿ, ಪ್ರಖ್ಯಾತ ವೈದ್ಯ ಡಾ.ಸಿ.ಎನ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದು,’ಸಾಮಾನ್ಯ ಡಾಕ್ಟರ್ ಗಳಿಗೂ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಅಷ್ಟು ಮಾಹಿತಿ ಇರುವುದಿಲ್ಲ.ಇನ್ನು ಇದರ ಬಗ್ಗೆ ಸಾಮಾನ್ಯ ಜನಕ್ಕೆ ಏನು ಗೊತ್ತಾಗುತ್ತದೆ’ ಎಂದು ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ‘ಆಪರೇಷನ್ ಮಾಡುವಾಗ ನಾನೂ ಇದ್ದೆ. ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ತಿಳಿದುಕೊಳ್ಳಲು ಒಟ್ಟು 13 ವರ್ಷ ಓದಬೇಕಾಗುತ್ತದೆ. ಕುಮಾರಸ್ವಾಮಿ ಅವರಿಗೆ ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಮಾಡಲಾಗಿದೆ.ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ’ ಎಂದು ಹೇಳಿದರು.

‘ಯಾವತ್ತೂ ಯಾವುದೇ ಮಾಹಿತಿ ಇಲ್ಲದೇ ಯಾವುದರ ಬಗ್ಗೆಯೂ ಮಾತನಾಡಬಾರದು.ಜ್ಞಾನಿಗಳು ಜ್ಞಾನಿಗಳಾಗೆಯೇ ಇರಬೇಕು, ಇನ್ನೊಂದು ಆಗಬಾರದು’ ಎಂದು ಟೀಕೆಗೆ ತಿರುಗೇಟು ನೀಡಿದ್ದಾರೆ.

ಹೊಸ ಶಕ್ತಿ
‘ಏ.2ರಂದು ಅಮಿತ್ ಶಾ ಅವರು ಪ್ರಥಮಬಾರಿಗೆ ಚುನಾವಣ ಪ್ರಚಾರಕ್ಕೆ ಬರುತ್ತಿದ್ದಾರೆ. ರೋಡ್ ಶೋ ರೂಪದಲ್ಲಿ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಿನಲ್ಲಿ ಬೇರೆ ಬೇರೆ ಕಾರ್ಯಕ್ರಮಗಳಿದ್ದು ಅದನ್ನ ಮುಗಿಸಿಕೊಂಡು ಬರಲಿದ್ದಾರೆ. ಅವರ ಬರುವಿಕೆ ನಮಗೆ ಹೊಸ ಶಕ್ತಿ ತುಂಬಲಿದೆ’ ಎಂದರು.

ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ‘ಏ.4 ರಂದು ಗುರುವಾರ ನಾವು ನಾಪಪತ್ರ ಸಲ್ಲಿಸುತ್ತೇವೆ. ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇವೆ. ಎರಡೂ ಪಕ್ಷದ ಕಾರ್ಯಕರ್ತರು, ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.ಮೆರವಣಿಗೆ, ಸಮಾವೇಶದ ಕುರಿತು ರೂಪುರೇಷೆ ಮಾಡಲಾಗುತ್ತಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಕೊಡಲಿದ್ದೇವೆ’ ಎಂದರು.

‘ ಕುಮಾರಸ್ವಾಮಿ ಅವರು ಚುನಾವಣೆ ಬಂದಾಗ ಮೂರು ದಿನ ಆಸ್ಪತ್ರೆಲಿ ಇರ್ತಾರೆ, ನಾಲ್ಕನೇ ದಿನ ರಾಜ್ಯ ಸುತ್ತುತ್ತಾರೆ’ ಎಂದು ಹೃದಯ ಶಸ್ತ್ರ ಚಿಕಿತ್ಸೆ ಕುರಿತು ಅನುಮಾನ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಈ ಕುರಿತು ಜೆಡಿಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.