ರೋಹಿತ್‌ ಶರ್ಮಾ ವಿಕೆಟ್‌ಗೆ ಸಂಭ್ರಮಿಸಿದ CSK ಅಭಿಮಾನಿಯನ್ನು ಥಳಿಸಿ ಹತ್ಯೆಗೈದ MI ಫ್ಯಾನ್ಸ್


Team Udayavani, Mar 31, 2024, 6:27 PM IST

ರೋಹಿತ್‌ ಶರ್ಮಾ ವಿಕೆಟ್‌ಗೆ ಸಂಭ್ರಮಿಸಿದ CSK ಅಭಿಮಾನಿಯನ್ನು ಥಳಿಸಿ ಹತ್ಯೆಗೈದ MI ಫ್ಯಾನ್ಸ್

ಮಹಾರಾಷ್ಟ್ರ: ಐಪಿಎಲ್ ನೋಡುವ ಸಂದರ್ಭದಲ್ಲಿ ಅಭಿಮಾನಿಗಳ ನಡುವೆ ಮಾರಾಮಾರಿ ಉಂಟಾಗಿ ಓರ್ವ ವ್ಯಕ್ತಿ ಜೀವ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದ ಹನ್ಮಂತವಾಡಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.

ಬುಧವಾರ (ಮಾ.27 ರಂದು)  ಹೈದರಾಬಾದ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯಾಟದ ವೇಳೆ ಈ ಘಟನೆ ನಡೆದಿದೆ.

ಬಂಡುಪಂತ್ ತಿಬಿಲೆ, ಬಲವಂತ್ ಝಂಜಗೆ ಮತ್ತು ಸಾಗರ್ ಝಂಜಗೆ ಅವರು ಹೈದರಾಬಾದ್‌ ಹಾಗೂ ಮುಂಬೈ ನಡುವಿನ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಬಂಡುಪಂತ್‌  ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಅಭಿಮಾನಿಯಾಗಿದ್ದು,  ಬಲವಂತ್ ಝಂಜಗೆ ಮತ್ತು ಸಾಗರ್ ಝಂಜಗೆ ಅವರು ಮುಂಬೈ ಅಭಿಮಾನಿಯಾಗಿದ್ದಾರೆ.

ಪಂದ್ಯ ನಡೆಯುತ್ತಿದ್ದಂತೆ ಮುಂಬೈ ಆಟಗಾರ ರೋಹಿತ್‌ ಶರ್ಮಾ ಔಟಾಗಿದ್ದಾರೆ. ಈ ವೇಳೆ ಚೆನ್ನೈ ತಂಡದ ಅಭಿಮಾನಿ ಬಂಡುಪಂತ್‌ ಇದನ್ನು ಸಂಭ್ರಮಿಸಿದ್ದಾನೆ. ಆದರೆ ಇದನ್ನು ನೋಡಿದ ಬಲವಂತ್‌ ಹಾಗೂ ಸಾಗರ್‌ ಆಕ್ರೋಶಗೊಂಡು ಬಂಡುಪಂತ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಎರಡು ಗುಂಪುಗಳ ನಡುವೆ ಜಗಳ ಶುರುವಾಗಿದೆ.

ಬಂಡುಪಂತ್‌ ಮೇಲೆ ಸಾಗರ್‌ ಹಾಗೂ ಬಲವಂತ್‌ ಹಲಗೆ ಮತ್ತು ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಬಂಡುಪಂತ್‌ ಗೆ ಮಾರಣಾಂತಿಕ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಬಂಡುಪಂತ್‌ ಮೃತಪಟ್ಟಿದ್ದಾರೆ.

ಆರೋಪಿಗಳಾದ ಸಾಗರ್ ಬಲವಂತ್‌ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ನ್ಯಾಯಾಲಯವು ಅವರ ಬಂಧನಕ್ಕೆ ಆದೇಶಿಸಿದೆ.

ಮುಂಬೈ ವಿರುದ್ಧ ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 3 ವಿಕೆಟ್‌ ಕಳೆದುಕೊಂಡು 277 ರನ್‌ ಪೇರಿಸಿತ್ತು. ಉತ್ತರವಾಗಿ ಮುಂಬೈ 5 ವಿಕೆಟ್‌ ನಷ್ಟದಲ್ಲಿ 246 ರನ್‌ ಪೇರಿಸಿತ್ತು.

 

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.