NCP; ರಾಜಕೀಯವಾಗಿ ಶರದ್ರನ್ನು ಮುಗಿಸುವ ಕುತಂತ್ರ: ಸುಪ್ರಿಯಾ
Team Udayavani, Apr 1, 2024, 12:05 AM IST
ಪುಣೆ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಸ್ಥಾಪಕ ಶರದ್ ಪವಾರ್ರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಕುತಂತ್ರದಿಂದಾಗಿ ಬಾರಾ ಮತಿಯಲ್ಲಿ ಸುನೇತ್ರಾ ಪವಾರ್ ಸ್ಪರ್ಧಿಸುತ್ತಿದ್ದಾರೆ ಎಂದು ಸಂಸದೆ ಸುಪ್ರಿಯಾ ಸುಳೆ ಆರೋಪಿಸಿದ್ದಾರೆ.
“ಹಿರಿಯ ಅಣ್ಣ ಅಜಿತ್ ಪವಾರ್ರ ಮಡದಿಯಾಗಿ ರುವ ಸುನೇತ್ರಾ ನನ್ನ ತಾಯಿ ಸಮಾನ. ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದಾಕ್ಷಣ ಸುನೇತ್ರಾ ಅತ್ತಿಗೆಯ ವರಿಗೆ ನಾನು ನೀಡುವ ಗೌರವ ಕಡಿಮೆಯಾಗು ವುದಿಲ್ಲ. ಬಿಜೆಪಿಯ ಕೊಳಕು ರಾಜಕೀಯದಿಂದಾಗಿ ಅವರು ಸ್ಪರ್ಧಿಸುತ್ತಿದ್ದಾರೆಯೇ ಹೊರತು ಕ್ಷೇತ್ರದ ಅಭಿವೃದ್ಧಿಗಾಗಿ ಅಲ್ಲ. ಇದೆಲ್ಲವೂ ನಮ್ಮ ಕುಟುಂಬವನ್ನು ಒಡೆದು, ತಂದೆ ಶರದ್ ಪವಾರ್ರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಷಡ್ಯಂತ್ರ’ ಎಂದು ಸುಪ್ರಿಯಾ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.