Bravery of Navy: ‘ಇಂಡಿಯಾ ಜಿಂದಾಬಾದ್’ ಎಂದ ಪಾಕಿಸ್ಥಾನೀಯರು!
Team Udayavani, Apr 1, 2024, 6:20 AM IST
ಇಸ್ಲಾಮಾಬಾದ್: “ಇಂಡಿಯಾ ಜಿಂದಾಬಾದ್’… ಭಾರತೀಯರು ಹೆಮ್ಮೆಯಿಂದ ಹೇಳುತ್ತಿದ್ದ ಈ ಘೋಷವಾಕ್ಯವನ್ನು ಈಗ ಪಾಕಿಸ್ಥಾನೀಯರೂ ಕೂಡ ಹೆಮ್ಮೆಯಿಂದ ಹೇಳಿದ್ದಾರೆ. ಇದಕ್ಕೆ ಕಾರಣ, ಸಂಕಷ್ಟ ದಲ್ಲಿ ಸಿಕ್ಕಿದ್ದ ಪಾಕಿಸ್ಥಾನೀಯರನ್ನು ರಾಷ್ಟ್ರಬೇಧ ಮರೆತು ರಕ್ಷಿಸಿದ ಭಾರತದ ನೌಕಾಪಡೆಯ ಶೌರ್ಯ ಹಾಗೂ ಔದಾರ್ಯತೆ!.
ಯೆಮೆನ್ನ ಸೊಕೊತ್ರಾ ದ್ವೀಪದಲ್ಲಿ ಕಡಲ್ಗಳ್ಳರ ವಶವಾಗಿದ್ದ ಇರಾನಿಯನ್ ಮೂಲದ ಮೀನುಗಾರಿಕಾ ಹಡಗನ್ನು ಶನಿವಾರ ಭಾರತೀಯ ನೌಕಾಪಡೆಯು ಸತತ 12 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿತ್ತು. ಈ ಕಾರ್ಯಾಚರಣೆಯಲ್ಲಿ ಪಾಕಿಸ್ಥಾನದ 23 ಪ್ರಜೆಗಳು ಸೇರಿದಂತೆ ಹಡಗಿನಲ್ಲಿದ್ದ ಎಲ್ಲ ಸಿಬಂದಿಯನ್ನು ರಕ್ಷಿಸಲಾಗಿತ್ತು. ಈ ವೇಳೆ ಪಾಕಿಸ್ಥಾನೀ ಯರು “ಇಂಡಿಯಾ ಜಿಂದಾಬಾದ್’ ಎಂದು ಘೋಷಣೆ ಮೊಳಗಿಸಿ, ಧನ್ಯವಾದ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.