ಕಾಂಗ್ರೆಸ್ನಿಂದ ಗ್ಯಾರಂಟಿ ಕೊಟ್ಟು ತಲೆ ಕೆಡಿಸುವ ಕೆಲಸ: ಡಿವಿಎಸ್
Team Udayavani, Apr 1, 2024, 11:28 PM IST
ಬೆಂಗಳೂರು: ಗ್ಯಾರಂಟಿ ಕೊಟ್ಟು ಜನರ ತಲೆ ಕೆಡಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಆದರೆ ಯಾವ ಗ್ಯಾರಂಟಿಯೂ ಸ್ವಾಭಿಮಾನದ ಬದುಕು ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ದೂರಿದರು.
ಸೋಮವಾರ ಬೆಂಗಳೂರಿನಲ್ಲಿ ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಪರ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, 10 ವರ್ಷದ ಮನಮೋಹನ್ ಸಿಂಗ್ ಆಡಳಿತ ಹಾಗೂ ಮೋದಿ ಆಡಳಿತಕ್ಕೆ ಅಜಗಜಾಂತರವಿದೆ. ಅಭಿವೃದ್ಧಿಗೆ ನಿಜವಾದ ಅರ್ಥ ಕೊಟ್ಟು, ಸಾಮಾನ್ಯ ಪ್ರಜೆ ಕೂಡ ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಸೂತ್ರ ಕಟ್ಟಿಕೊಟ್ಟಿದೆ. ಜಗತ್ತಿನ ಪ್ರಬಲ ಆರ್ಥಿಕತೆಯ ರಾಷ್ಟ್ರವಾಗಿ ಭಾರತ ಹೊರಹೊಮ್ಮುತ್ತಿದೆ. ದೇಶದ ಕೋಟ್ಯಂತರ ಜನರನ್ನೇ ತನ್ನ ಪರಿವಾರ ಎನ್ನುವ ಮೋದಿ ಅವರನ್ನು ಬೆಂಬಲಿಸಬೇಕು. ಸಮಾನ ನಾಗರಿಕ ಸಂಹಿತೆ ಆಗಬೇಕಿದೆ. ಮುಂದಿನ 5 ವರ್ಷದಲ್ಲಿ ಅದೂ ಜಾರಿ ಆಗಲಿದೆ. ಅದಕ್ಕಾಗಿ ಅವಕಾಶ ಕೊಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.