BJPಯಲ್ಲೇ ಹೆಚ್ಚು ಭ್ರಷ್ಟಾಚಾರಿಗಳು: ಕೈ ಪಟ್ಟಿಯಲ್ಲಿ ಬೊಮ್ಮಾಯಿ, ಜನಾರ್ದನ್ ರೆಡ್ಡಿ
Team Udayavani, Apr 2, 2024, 6:48 AM IST
ಹೊಸದಿಲ್ಲಿ: ಭ್ರಷ್ಟಾಚಾರಿಗಳನ್ನು ಸುಮ್ಮನೆ ಬಿಡುವುದಿಲ್ಲ. ಅವರು ಲೂಟಿ ಹೊಡೆದಿರುವ ಒಂದೊಂದು ಪೈಸೆಯನ್ನು ವಾಪಸ್ ಜನರಿಗೆ ನೀಡುವೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. “ಭ್ರಷ್ಟಾಚಾರಿ ಫಸ್ಟ್’ ಒಕ್ಕಣೆಯಡಿ ಬಿಜೆಪಿಯಲ್ಲಿರುವ ಭ್ರಷ್ಟಾಚಾರ ಆರೋಪ ಹೊತ್ತಿರುವವರ ಪಟ್ಟಿಯನ್ನು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಮಾಡಿರುವ ಟ್ವೀಟ್ನಲ್ಲಿ ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಕರ್ನಾಟಕದ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ 11 ನಾಯಕರ ಜತೆಗೆ ಅವರ ಮೇಲಿರುವ ಆರೋಪವನ್ನು ಹೆಸರಿಸಿದೆ.
ಯಾವ ನಾಯಕರು ಇದ್ದಾರೆ?
ಕೇಂದ್ರ ಸಚಿವ ನಾರಾಯಣ ರಾಣೆ (ಭೂ ಹಗರಣ), ಹಿಮಂತ್ ಬಿಸ್ವಾ ಶರ್ಮಾ ಮತ್ತು ಸುವೇಂಧು ಅಧಿಕಾರಿ (ಶಾರದಾ ಹಗರಣ), ಶಿವರಾಜ್ ಸಿಂಗ್ ಚೌಹಾಣ್(ವ್ಯಾಪಂ ಹಗರಣ), ಬಸವರಾಜ ಬೊಮ್ಮಾಯಿ(ಪೇ ಸಿಎಂ), ಪ್ರಫುಲ್ ಪಟೇಲ್(ಏರ್ ಇಂಡಿಯಾ ಹಗರಣ), ರಘುಬರ್ ದಾಸ್(ಟೀ ಶರ್ಟ್ ಹಗರಣ), ಹಸನ್ ಮುಶ್ರಿಫ್(1500 ಕೋಟಿ ಹಗರಣ), ಅಜಿತ್ ಪವಾರ್(ನೀರಾವರಿ ಹಗರಣ), ಪೆಮಾ ಖಂಡು(2000 ಕೋಟಿ ರೂ. ಹಗರಣ) ಮತ್ತು ಗಾಲಿ ಜನಾರ್ದನ ರೆಡ್ಡಿ (35 ಸಾವರಿ ಕೋಟಿ ರೂ. ಗಣ ಹಗರಣ) ಹೆಸರುಗಳು ಮತ್ತು ಫೋಟೋಗಳನ್ನು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್ ಸಮಿತಿಗಳ ವಿಸರ್ಜನೆ
Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್ ಆದೇಶ
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.