![Yaakshagana-Artist](https://www.udayavani.com/wp-content/uploads/2024/07/Yaakshagana-Artist-415x249.jpg)
Meerut ಕ್ಷೇತ್ರಕ್ಕೆ ಟೀವಿ “ರಾಮ’ ನಾಮಪತ್ರ: ಗೋವಿಲ್ ಬಳಿಯಿದೆ 3.19 ಕೋಟಿ ಆಸ್ತಿ
Team Udayavani, Apr 2, 2024, 8:22 PM IST
![Arun govil files nomination for Meerut](https://www.udayavani.com/wp-content/uploads/2024/04/arun-620x342.jpg)
ಮೀರತ್: ರಮಾನಂದ ಸಾಗರ್ ಅವರ “ರಾಮಾಯಣ’ ಧಾರಾವಾಹಿ “ರಾಮ’ನ ಪಾತ್ರಧಾರಿ ಅರುಣ್ ಗೋವಿಲ್ ಅವರು ಮಂಗಳವಾರ ಮೀರತ್ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ, ಉತ್ತರ ಪ್ರದೇಶದ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ ಬಿಜೆಪಿಯ ನಾಯಕರು ಹಾಜರಿದ್ದರು.
ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಮಾಹಿತಿಯ ಪ್ರಕಾರ ಗೋವಿಲ್ ಬಳಿ ಒಟ್ಟು 3.19 ಕೋಟಿ ರೂ. ಆಸ್ತಿ ಇದ್ದು, ಅವರ ಪತ್ನಿ ಬಳಿ 2.76 ಕೋಟಿ ರೂ. ಆಸ್ತಿ ಇದೆ. ಗೋವಿಲ್ ಕೈಯಲ್ಲಿ 3.75 ಲಕ್ಷ ನಗದು, 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮರ್ಸಿಡೆಸ್ ಬೆಂಜ್ ಕಾರ್ ಇದೆ.
ಅವರ ಪತ್ನಿ ಹತ್ತಿರ 4 ಲಕ್ಷ ರೂ. ಇದೆ. 1.34 ಕೋಟಿ ರೂ. ಬ್ಯಾಂಕ್ ಖಾತೆಯಲ್ಲಿದ್ದರೆ, ಪತ್ನಿಯ ಅಕೌಂಟ್ನಲ್ಲಿ 85 ಲಕ್ಷ ರೂ. ಇದೆ.
ಅಭ್ಯರ್ಥಿ ಬದಲಿಸಿದ ಸಮಾಜವಾದಿ ಪಾರ್ಟಿ
ಸಮಾಜವಾದಿ ಪಾರ್ಟಿ(ಎಸ್ಪಿ) ಮೀರತ್ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದೆ. ಸಾರ್ಧಾನಾ ಕ್ಷೇತ್ರದ ಶಾಸಕ ಅತುಲ್ ಪ್ರಧಾನ್ ಅವರನ್ನು ಕಣಕ್ಕಿಳಿಸಿದೆ. ಈ ಮೊದಲು ಭಾನು ಪ್ರತಾಪ್ ಸಿಂಗ್ಗೆ ಟಿಕೆಟ್ ಘೋಷಣೆ ಮಾಡಿತ್ತು. ಆದರೆ, ಅರುಣ್ ಗೋವಿಲ್ಗೆ ಬಿಜೆಪಿ ಟಿಕೆಟ್ ನೀಡಿದ ಬೆನ್ನಲ್ಲೇ ಎಸ್ಪಿ ಅಭ್ಯರ್ಥಿಯನ್ನು ಬದಲಿಸಿದೆ. ಈ ಮಧ್ಯೆ, ಆಗ್ರಾ ಕ್ಷೇತ್ರಕ್ಕೆ ಸುರೇಶ್ ಚಂದ್ ಕದಮ್ ಅವರಿಗೆ ಸಮಾಜವಾದಿ ಪಕ್ಷವು ಟಿಕೆಟ್ ಘೋಷಿಸಿದೆ. ಮೀರತ್ನಲ್ಲಿ ಏ.26ರಂದು ಮತದಾನ ನಡೆಯಲಿದೆ.
ಟಾಪ್ ನ್ಯೂಸ್
![Yaakshagana-Artist](https://www.udayavani.com/wp-content/uploads/2024/07/Yaakshagana-Artist-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-150x81.jpg)
Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ](https://www.udayavani.com/wp-content/uploads/2024/07/PAWAN-KALYAN-1-150x100.jpg)
9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![1-agni](https://www.udayavani.com/wp-content/uploads/2024/07/1-agni-150x87.jpg)
Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ
MUST WATCH
ಹೊಸ ಸೇರ್ಪಡೆ
![Yaakshagana-Artist](https://www.udayavani.com/wp-content/uploads/2024/07/Yaakshagana-Artist-150x90.jpg)
Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-150x81.jpg)
Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.