Brahmavar: ಏಪ್ರಿಲ್ 5 ರಿಂದ 7 ರವರೆಗೆ ಮಂದಾರ ರಂಗೋತ್ಸವ

ಮೂರು ದಿನ ಮೂರು ವಿಭಿನ್ನ ನಾಟಕಗಳು

Team Udayavani, Apr 3, 2024, 3:04 PM IST

1-adsadas

ಬ್ರಹ್ಮಾವರ: ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾಸಂಘಟನೆ ಗಾಂಧಿನಗರ ಬೈಕಾಡಿ ಇವರ ಆಯೋಜನೆಯ ಮೂರನೇ ವರ್ಷದ ‘ರಂಗೋತ್ಸವ-2024’ ಕಾರ್ಯಕ್ರಮವು ದಿನಾಂಕ ಏಪ್ರಿಲ್ 05 ರಿಂದ 07ರವರೆಗೆ ಮೂರು ದಿನಗಳ ಕಾಲ ಬ್ರಹ್ಮಾವರದ ಹೋಲಿ ಫ್ಯಾಮಿಲಿ ಚರ್ಚ್ ಆವರಣ ನಿರ್ಮಲ ಶಾಲಾ‌ ವೇದಿಕೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವು ನಾದ ಮಣಿನಾಲ್ಕೂರು ಅವರ ಸದಾಶಯದ ಅರಿವಿನ ಹಾಡುಗಳೊಂದಿಗೆ ಉದ್ಘಾಟನೆಗೊಳ್ಳಲಿದ್ದು ಮುಖ್ಯ ಅಥಿತಿಗಳಾಗಿ ರಂಗನಿರ್ದೇಶಕರಾಗಿರುವ ವಾಸುದೇವ ಗಂಗೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇದರ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಹೋಲಿ ಫ್ಯಾಮಿಲಿ ಚರ್ಚ್ ಇದರ ಫಾದರ್ ಜಾನ್ ಫೆರ್ನಾಂಡಿಸ್, ದ.ಸಂ.ಸ ಇದರ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಡಾ. ಎವಿ ಬಾಳಿಗಾ ಸ್ಮಾರಕ‌ ಆಸ್ಪತ್ರೆ ಉಡುಪಿ ಇದರ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಇವರು ಉಪಸ್ಥಿತರಿರಲಿದ್ದಾರೆ.

ಪ್ರತಿದಿನ ಸಂಜೆ 7 ಕ್ಕೆ‌ ಕಾರ್ಯಕ್ರಮ ಆರಂಭವಾಗಲಿದ್ದು ಮೊದಲನೇ ದಿನ‌ ಅಸ್ತಿತ್ವ (ರಿ.) ಮಂಗಳೂರು ಇವರ ಅರುಣ್ ಲಾಲ್ ಕೇರಳ ನಿರ್ದೇಶನದ ‘ಜುಗಾರಿ’ ನಾಟಕ ಪ್ರದರ್ಶನಗೊಳ್ಳಲಿದೆ, ಎರಡನೇ ದಿನ ಅಂಕದ ಮನೆ ಜಾನಪದ ಕಲಾತಂಡ ರಿ. ತೆಂಕುಬಿರ್ತಿ ಇವರು ನಡೆಸಿಕೊಡುವ ಜನಪದ ಸಂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ ಎರಡನೇ ದಿನ ಅತಿಥಿಯಾಗಿ ಡಾ. ಮಹಾಬಲೇಶ್ವರ್ ರಾವ್ ಸಮನ್ವಯಾಧಿಕಾರಿಗಳು ಡಾ.ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯ ಉಡುಪಿ ಇವರು ಉಪಸ್ಥಿತರಿರಲಿದ್ದಾರೆ.

ರಂಗಪಯಣ ಬೆಂಗಳೂರು ಪ್ರಸ್ತುತಪಡಿಸುವ ರಾಜ್ ಗುರು ಹೊಸಕೋಟೆ ನಿರ್ದೇಶನದ ‘ನವರಾತ್ರಿಯ ಕೊನೆಯ ದಿನ’ ನಾಟಕ ನಡೆಯಲಿದೆ. ಹಾಗೂ ಮೂರನೇ ದಿನದ ಅತಿಥಿಯಾಗಿ ಡಾ. ಗಣನಾಥ ಎಕ್ಕಾರ್ ನಿಕಟಪೂರ್ವ ಎನ್ಎಸ್ಎಸ್ ಅಧಿಕಾರಿ ಹಾಗೂ ಪದನಿಮಿತ್ತ ಜಂಟಿ‌ ಕಾರ್ಯದರ್ಶಿ ಕರ್ನಾಟಕ ಸರ್ಕಾರ ಇವರು ಉಪಸ್ಥಿತರಿರಲಿದ್ದು ಆ ದಿನ ಸಂಗಮ ಕಲಾವಿದೆರ್ ಮಣಿಪಾಲ (ರಿ.) ಇವರ ರೋಹಿತ್ ಎಸ್ ಬೈಕಾಡಿ ನಿರ್ದೇಶನದ ಮೃತ್ಯುಂಜಯ ನಾಟಕ ಪ್ರದರ್ಶನಗೊಳ್ಳಲಿದೆ.

ಮಂದಾರ(ರಿ.) ಯುವಕರೇ ಒಗ್ಗೂಡಿ ಮುನ್ನಡೆಯುತ್ತಿರುವ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆಯಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.