Video: ಹಸಿವು ತಡೆಯಲಾರದೆ ಅಕ್ಕಿ ಗೋದಾಮಿಗೆ ದಾಳಿ ಮಾಡಿದ ಕಾಡಾನೆ…
Team Udayavani, Apr 3, 2024, 3:37 PM IST
ಮಾನವನ ದುಸ್ಸಾಹದಿಂದ ಕಾಡು ಪ್ರಾಣಿಗಳಿಗೆ ಕಾಡಿನಲ್ಲಿ ಆಹಾರ ಸಿಗದಂತಾಗಿದೆ ಇದರಿಂದ ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ನಾಡಿಗೆ ಬರುವ ಸ್ಥಿತಿಯನ್ನು ಮಾನವನೇ ನಿರ್ಮಾಣ ಮಾಡಿ ಇದೀಗ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ ಎಂದು ಅರಣ್ಯ ಇಲಾಖೆಗೆ ದೂರು ನೀಡುವ ಸ್ಥಿತಿಗೆ ಬಂದಿದ್ದೇವೆ.
ಆಹಾರ ಅರಸಿಕೊಂಡು ಕಾಡು ಪ್ರಾಣಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಂಚರಿಸುತ್ತವೆ ಅದೇ ರೀತಿ ಕೇರಳ-ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಇದ್ದಕಿದ್ದಂತೆ ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ.
ಕಾಡಾನೆಯನ್ನು ಕಂಡ ಗ್ರಾಮದ ಜನ ಭಯಭೀತರಾಗಿದ್ದಾರೆ ಅಲ್ಲದೆ ಆನೆಯನ್ನು ಕಾಡಿಗೆ ಓಡಿಸುವ ಯತ್ನವನ್ನೂ ಮಾಡಿದ್ದಾರೆ ಆದರೆ ಜನರ ಬೆದರಿಕೆಗೆ ಜಗ್ಗದ ಆನೆ ನೇರವಾಗಿ ಆಹಾರ ನಿಗಮದ ಗೋದಾಮಿನ ಬಳಿ ಬಂದಿದೆ ಇಲ್ಲಿ ಗೋದಾಮಿಗೆ ಶಟರ್ ಹಾಕಿರುವುದನ್ನು ಕಂಡ ಆನೆ ಸೊಂಡಿಲಿನಿಂದ ಶಟರ್ ಮುರಿದು ಒಳಗಿನಿಂದ ಅಕ್ಕಿಯ ಚೀಲವನ್ನು ಹೊರಗೆ ಎಳೆದು ತಂದು ಅದರಲ್ಲಿದ್ದ ಅಕ್ಕಿಯನ್ನು ತಿನ್ನಲು ಶುರು ಮಾಡಿದೆ. ಗ್ರಾಮಸ್ಥರು ಆನೆಯನ್ನು ಓಡಿಸಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ಆನೆಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
The Elephant knows that if there is no food in forest, it has to come to Food Corporation Of India godown to get food. 🐘 pic.twitter.com/JrzHDNE5NK
— Naresh Nambisan | നരേഷ് (@nareshbahrain) April 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.