ಮುಂಡಗೋಡ: ಬಿಜೆಪಿ ಪೋಸ್ಟರ್ ನಿಂದ ಹೆಬ್ಬಾರ್ ಭಾವಚಿತ್ರಕ್ಕೆ ಕೋಕ್..! ಸಮಾವೇಶಕ್ಕೂ ಗೈರು


Team Udayavani, Apr 3, 2024, 4:32 PM IST

ಮುಂಡಗೋಡ: ಬಿಜೆಪಿ ಪೋಸ್ಟರ್ ನಿಂದ ಹೆಬ್ಬಾರ್ ಭಾವ ಚಿತ್ರಕ್ಕೆ ಕೋಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಚುನಾವಣಾ ಬ್ಯಾನರ್ ಗಳಲ್ಲಿ ಬಿಜೆಪಿ ಶಾಸಕ ಹೆಬ್ಬಾರ್ ಭಾಚಚಿತ್ರಕ್ಕೆ ಕೋಕ್ ನೀಡಲಾಗುತ್ತಿದೆ. ಮುಂಡಗೋಡ ಪಟ್ಟಣದ ಬಿಜೆಪಿ ಸಮಾವೇಶದ ವೇದಿಕೆಯ ಬೃಹತ್ ಪೋಸ್ಟರ್ ನಿಂದ ಶಾಸಕ ಶಿವರಾಮ ಹೆಬ್ಬಾರ್ ಭಾಚಚಿತ್ರಕ್ಕೆ ಕೋಕ್ ನೀಡಲಾಗಿದೆ.

ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧುವಾರ ಅಪರಾಹ್ನ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದ ವೇದಿಕೆಯ ಮೇಲೆ ಹಾಕಿರುವ ಬ್ಯಾನರನಲ್ಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪೋಟೋ ತೆಗೆದು ಹಾಕಿರುವುದು ಕಂಡುಬಂದಿದೆ.

ಬುಧವಾರ ನಡೆದ ಕಾರ್ಯಕರ್ತ ಸಮಾವೇಶದಲ್ಲಿ ಬಿಜೆಪಿ ಉಪಾಧ್ಯಕ್ಷ ರೂಪಾಲಿ ನಾಯ್ಕ, ವಿಧಾನ ಪರಿಷತ್ ಗಣಪತಿ ಉಳ್ವೇಕರ, ಶಾಂತಾರಾಮ ಸಿದ್ದಿ, ಸೇರಿದಂತೆ ಜೆಡಿಎಸ್ ಮುಖಂಡರ ಪೋಟೋ ವೇದಿಕೆಯ ಬ್ಯಾನರನಲ್ಲಿ ಹಾಕಲಾಗಿದೆ. ಆದರೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಇಲ್ಲದೆ ಇರುವುದು ಊಹಾಪೋಹಗಳಿಗೆ ಕಾರಣವಾಗಿದೆ.

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರರನ್ನು ಬಿಟ್ಟು ಲೋಕಸಭಾ ಚುನಾವಣಿಗೆ ಬಿಜೆಪಿ ಮುಂದಾದಂತೆ ಕಾಣುತ್ತಿದೆ. ಅಲ್ಲದೆ ಶಾಸಕರೂ ಸಹ ಕೆಲ ತಿಂಗಳಿಂದ ಬಿಜೆಪಿ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದರಿಂದ ಬಿಜೆಪಿ ಅವರನ್ನು ಕೈ ಬಿಟ್ಟರಬಹುದು ಎಂಬ ಪ್ರಶ್ನೆ ಮೂಡಿದೆ. ಸಂಸದ ಅನಂತ ಕುಮಾರ್ ‌ಹೆಗಡೆ ಭಾವಚಿತ್ರ ಬಳಸಲಾಗುತ್ತದೆ. ಆದರೆ ಅವರು ಪಕ್ಷದ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ.

ಇದನ್ನೂ ಓದಿ: Cinema; ಏಪ್ರಿಲ್‌ ನಲ್ಲಿ ಸೌತ್‌ ಸಿನಿಮಾಗಳದ್ದೇ ಅಬ್ಬರ: ಯಾವ ಸಿನಿಮಾಗಳು ಬರಲಿವೆ ನೋಡಿ..

ಟಾಪ್ ನ್ಯೂಸ್

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.