Vijayapura: ಸಾತ್ವಿಕ್ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾದ ಬಂಡೆಗಲ್ಲು

ಲಚ್ಯಾಣದತ್ತ ಧಾವಿಸಿರುವ ಬೆಳಗಾವಿಯ ಎಸ್.ಡಿ.ಆರ್.ಎಫ್. ತಂಡ

Team Udayavani, Apr 4, 2024, 7:44 AM IST

2-vijayapura

ವಿಜಯಪುರ: ವಿಫಲ ಕೊಳವೆ ಬಾವಿಗೆ ಬಿದ್ದಿರುವ ಲಚ್ಯಾಣದ ಸಾತ್ವಿಕ್ ಪ್ರಕರಣದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಮಗು ಸುರಕ್ಷಿತವಾಗಿದೆ, ಉಸಿರಾಟಕ್ಕೆ ಸಮಸ್ಯೆ ಆಗದಂತೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಆದರೆ 10 ಅಡಿ ಆಳದ ಬಳಿಕ ಕಾಣಿಸಿಕೊಂಡಿರುವ ಭಾರಿ ಗಾತ್ರದ ಬಂಡೆಗಲ್ಲು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ.

ಕೊಳವೆ ಬಾವಿಯ 16 ಅಡಿ ಆಳದಲ್ಲಿ ಸಾತ್ವಿಕ ಸಿಲುಕಿಕೊಂಡಿದ್ದು, ಭರದಿಂದ ಸಾಗಿಗಿರುವ ರಕ್ಷಣಾ ಕಾರ್ಯಾಚರಣೆಯಿಂದಾಗಿ ಈಗಾಗಲೇ ಸುಮಾರು 20 ಅಡಿ ದೂರದಿಂದ 10 ಅಡಿ ಆಳದ ವರೆಗೂ ಭೂಮಿ ಅಗೆದಿರುವ ರಕ್ಷಣಾ ಕಾರ್ಯಾಚರಣೆ ತಂಡ ಸಾತ್ವಿಕ್ ಸಿಲುಕಿರುವ ಸ್ಥಳದತ್ತ ಹೊರಟಿದ್ದಾರೆ.

ಆದರೆ 10 ಅಡಿ ಆಳದ ಬಳಿಕ ಭಾರಿ ಗಾತ್ರದ ಬಂಡೆ ಕಾಣಿಸಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಸ್ಟೋನ್ ಬ್ರೇಕರ್ ಯಂತ್ರದ ಸಹಾಯದಿಂದ ಬಂಡೆಗಲ್ಲು ಒಡೆಯುವ ಕೆಲಸದಲ್ಲಿ ತೊಡಗಿದ್ದು, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಶೇ.30 ರಷ್ಟು ಮಾತ್ರ ಬಂಡೆಗಲ್ಲು ಒಡೆಯಲಾಗಿತ್ತು.

ಮಗು ಸಾತ್ವಿಕ್ 16 ಅಡಿ ಆಳಕ್ಕೆ ಸಿಲುಕಿದ್ದು, ಮಗು ಕನಿಷ್ಠ 2 ಅಡಿ ಎತ್ತರ ಇದ್ದು, ರಕ್ಷಣಾ ತಂಡ 20 ಅಡಿ ಆಳದ ವರೆಗೂ ಭೂಮಿಯನ್ನು ಅಗೆದು, ಬಳಿಕ ಸುರಂಗದ ಮೂಲಕ ಮಗು ಸಿಲುಕಿರುವ ಸ್ಥಳಕ್ಕೆ ಹೋಗಬೇಕಿದೆ.

ಈ ಮಧ್ಯೆ ಘಟನಾ ಸ್ಥಳದಲ್ಲಿ ಕತ್ತಲು ಆವರಿಸಿದ್ದರೂ ಜನರು ಸ್ಥಳಕ್ಕೆ ಧಾವಿಸಿ ಬರುತ್ತಿರುವುದು ಪೊಲೀಸರಿಗೆ ತಲೆನೋವಾಗಿದೆ. ವಿಜಯಪುರ ಜಿಲ್ಲೆ ಮಾತ್ರವಲ್ಲದೆ ನೆರೆಯ ಕಲಬುರಗಿ, ಮಹಾರಾಷ್ಟ್ರ ರಾಜ್ಯದಿಂದಲೂ ಜನರು ತಂಡೋಪ ತಂಡವಾಗಿ ಸ್ಥಳಕ್ಕೆ ಧಾವಿಸಿ ಬರುತ್ತಿದ್ದು, ಪೊಲೀಸರಿಗೆ ಜನರನ್ನು ನಿಯಂತ್ರಿಸುವುದೇ ಸಮಸ್ಯೆಯಾಗಿದೆ.

ಈ ಮಧ್ಯೆ ಸಾತ್ವಿಕ ರಕ್ಷಣಾ ಕಾರ್ಯಕ್ಕೆ ಬೆಳಗಾಯಿಂದ ಶ್ರೀಶೈಲ ಚೌಗಲಾ ನೇತೃತ್ವದಲ್ಲಿ ಎಸ್.ಡಿ.ಆರ್.ಎಫ್. ತಂಡ ಲಚ್ಯಾಣ ಗ್ರಾಮದ ಸ್ಥಳದತ್ತ ಧಾವಿಸುತ್ತಿದೆ. ಕಲಬುರಗಿಯ ಎಸ್. ಡಿ.ಆರ್.ಎಫ್. ತಂಡವನ್ನು ಕರೆಸಲಾಗುತ್ತಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.