Earthquake: ತೈವಾನ್ ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ 6.0 ತೀವ್ರತೆಯ ಭೂಕಂಪ


Team Udayavani, Apr 4, 2024, 10:29 AM IST

Earthquake: ತೈವಾನ್ ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ 6.3 ತೀವ್ರತೆಯ ಭೂಕಂಪ

ಟೋಕಿಯೋ: ತೈವಾನ್‌ನಲ್ಲಿ ಸಂಭವಿಸಿದ ಭೂಕಂಪ ಮರೆಯುವ ಮುನ್ನವೇ ಚೀನಾ ಮತ್ತು ಜಪಾನ್‌ನಲ್ಲಿ ಭೂಕಂಪ ಸಂಭವಿಸಿದೆ. ವಾಯುವ್ಯ ಚೀನಾದ ಕಿಂಗ್ಹೈ ಪ್ರಾಂತ್ಯದ ಮಂಗ್ಯಾ ನಗರದಲ್ಲಿ ಗುರುವಾರ ಬೆಳಗ್ಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಚೀನಾ ಭೂಕಂಪ ನೆಟ್‌ವರ್ಕ್ ಕೇಂದ್ರ (ಸಿಇಎನ್‌ಸಿ) ತಿಳಿಸಿದೆ.

ಕಂಪನದ ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಮತ್ತೊಂದೆಡೆ, ಜಪಾನ್‌ನ ಹೊನ್ಶು ಪೂರ್ವ ಕರಾವಳಿಯಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಇದರ ಕೇಂದ್ರ ಬಿಂದು 32 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ. ಆದರೆ, ಈ ಎರಡು ಭೂಕಂಪಗಳಿಗೆ ಸಂಬಂಧಿಸಿದ ಯಾವುದೇ ಜೀವಹಾನಿ ಮತ್ತು ಆಸ್ತಿ ಹಾನಿಯ ವಿವರಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಚೀನಾದ ನೆರೆಯ ತೈವಾನ್ ನಲ್ಲಿ ಬುಧವಾರ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು ಬಳಿಕ ಅಧಿಕಾರಿಗಳು ಸುನಾಮಿ ಎಚ್ಚರಿಕೆಯನ್ನೂ ನೀಡಿದ್ದರು. ಈ ಹಿನ್ನಲೆಯಲ್ಲಿ ಚೀನಾ ಮತ್ತು ಜಪಾನ್ ನಲ್ಲಿ ಕಂಪನ ಉಂಟಾಗಿ ಆತಂಕ ಎದುರಾಗಿದೆ. ತೈವಾನ್‌ನಲ್ಲಿ ಇದುವರೆಗೆ ಒಂಬತ್ತು ಜನರು ಸಾವನ್ನಪ್ಪಿದ್ದರೆ, 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.100 ಕ್ಕೂ ಹೆಚ್ಚು ಕಟ್ಟಡಗಳು, ಅನೇಕ ರಸ್ತೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ. ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಕೂಡ ಮುಂದುವರೆದಿದೆ.

ಇದನ್ನೂ ಓದಿ: Forbes ನಿಯತಕಾಲಿಕ ಬಿಡುಗಡೆ: ಜಗತ್ತಿನ ಶ್ರೀಮಂತರ ಪಟ್ಟಿಗೆ ಭಾರತದಿಂದ 25 ಮಂದಿ

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.