Road Mishap: ವಿಶಾಖಪಟ್ಟಣಂನಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು, 10 ಮಂದಿಗೆ ಗಾಯ
Team Udayavani, Apr 4, 2024, 12:38 PM IST
ಆಂಧ್ರಪ್ರದೇಶ: ಪ್ರವಾಸಿಗರು ತೆರಳುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಹತ್ತು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಂಭವಿಸಿದೆ.
ಮೃತರನ್ನು ಹನುಮಂತು ಆನಂದ ರಾವ್ (45), ಹನುಮಂತು ಶೇಖರ್ ರಾವ್ (15), ಮತ್ತು ಚಿಂತಾಡಿ ಇಂದು (65) ಎನ್ನಲಾಗಿದ್ದು ಅವರು ಪಶ್ಚಿಮ ಗೋದಾವರಿ ಜಿಲ್ಲೆಗೆ ಸೇರಿದವರು ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Mangaluru: ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಭ್ರಮೆ: ಪುನೀತ್ ಅತ್ತಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.