Social Media ದಲ್ಲಿ ತಮಾಷೆಯ ರೀಲ್ಸ್ ಹಾಕಿ 34 ವರ್ಷದ ಮಹಿಳೆಯ ಮನಗೆದ್ದ 80ರ ವೃದ್ಧ

ಸೋಶಿಯಲ್ ಮೀಡಿಯಾದಲ್ಲಿ ಅರಳಿದ ಪ್ರೀತಿ...

Team Udayavani, Apr 4, 2024, 1:35 PM IST

Social Media ದಲ್ಲಿ ತಮಾಷೆಯ ರೀಲ್ಸ್ ಹಾಕಿ 34 ವರ್ಷದ ಮಹಿಳೆಯ ಮನಗೆದ್ದ 80ರ ವೃದ್ಧ

ಮಧ್ಯಪ್ರದೇಶ: ಮಧ್ಯಪ್ರದೇಶದ ವೃದ್ಧನೊಬ್ಬ 34 ವರ್ಷದ ಮಹಿಳೆಯನ್ನು ಮದುವೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾನೆ. ಈ ಮದುವೆಯಲ್ಲಿ ವರನ ವಯಸ್ಸು 80 ಮತ್ತು ವಧುವಿನ ವಯಸ್ಸು 34. ಇಬ್ಬರ ಪ್ರೀತಿ ಹುಟ್ಟಿಕೊಂಡಿದ್ದೇ ಸಾಮಾಜಿಕ ಜಾಲತಾಣದಲ್ಲಿಯಂತೆ.

ಮಧ್ಯಪ್ರದೇಶದ ಸುಸ್ನೇರ್ ಸಮೀಪದ ಮಗರಿಯಾ ಗ್ರಾಮದ ನಿವಾಸಿ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿ ನಿವಾಸಿ ಶೀಲಾ ಇಂಗ್ಲೆ ಅವರನ್ನು ಏಪ್ರಿಲ್ 1 ರಂದು ವಿವಾಹವಾಗಿದ್ದಾರೆ. ಈ ಇಬ್ಬರೂ ವಿವಾಹವಾಗಲು ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದ 80 ರ ಹರೆಯದ ಬಲುರಾಮ್ ಅವರೇ ಕಾರಣವಂತೆ…

ಒಂದಾಗಿದ್ದು ಹೇಗೆ:
ಮೂಲತಃ ಮಧ್ಯಪ್ರದೇಶದ ಮಗರಿಯ ಗ್ರಾಮದಲ್ಲಿ ವಾಸಿಸುತ್ತಿದ್ದ ಬಾಲುರಾಮ್ ಅವರಿಗೆ ಈಗಾಗಲೇ ಒಂದು ಮದುವೆಯಾಗಿದ್ದು ಕೆಲ ವರ್ಷಗಳ ಹಿಂದೆ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು ಬಾಲುರಾಮ್ ಅವರಿಗೆ ಓರ್ವ ಪುತ್ರನಿದ್ದು ಮೂವರು ಪುತ್ರಿಯರಿದ್ದಾರೆ ಆದರೆ ಅವರೆಲ್ಲರೂ ಬೇರೆ ಬೇರೆಯಾಗಿ ವಾಸಮಾಡುತ್ತಿದ್ದಾರೆ ಹೆಂಡತಿಯನ್ನು ಕಳೆದುಕೊಂಡ ಬಳಿಕ ಬಾಲುರಾಮ್ ಗೆ ಒಂಟಿ ತನ ಕಾಡ ತೊಡಗಿದೆ ಇದರಿಂದ ಖಿನ್ನತೆಗೆ ಒಳಗಾಗಿದ್ದರು ಈ ವೇಳೆ ಅರೋಗ್ಯ ವಿಚಾರಿಸಲು ಬಂದ ಬಾಲುರಾಮ್ ಅವರ ಸ್ನೇಹಿತನಾದ ವಿಷ್ಣು ಗುಜ್ಜರ್ ಖಿನ್ನತೆಯಿಂದ ಬಳಲುತ್ತಿದ್ದ ತನ್ನ ಸ್ನೇಹಿತನಿಗೆ ಒಂದು ಸಲಹೆ ನೀಡಿದ್ದಾನೆ ಅದೇನೆಂದರೆ ಈಗಿನ ಕಾಲದಲ್ಲಿ ಹೆಚ್ಚಿನವರು ಸೋಶಿಯಲ್ ಮೀಡಿಯಾ ದಲ್ಲಿ ರೀಲ್ಸ್ ಗಳನ್ನು ಮಾಡುತ್ತಾರೆ ಅದರಂತೆ ನೀನು ಕೂಡ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಹಾಕುವ ವಿಧಾನಗಳನ್ನು ಹೇಳಿಕೊಟ್ಟಿದ್ದಾರೆ ಸ್ನೇಹಿತನ ಮಾತು ಕೇಳಿ ಕೆಲ ಸಣ್ಣ ಸಣ್ಣ ತಮಾಷೆಯ ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುತ್ತಿದ್ದರು ಇದಾದ ಕೆಲವೇ ಸಮಯದಲ್ಲಿ ಬಾಲುರಾಮ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಫಾಲ್ಲೋ ಮಾಡಲು ಆರಂಭಿಸಿದ್ದರು ಅದರಲ್ಲಿ ಮಹಾರಾಷ್ಟ್ರದ ಶೀಲಾ ಇಂಗ್ಲೆ ಅವರೂ ಒಬ್ಬರಾಗಿದ್ದರು. ಹೀಗೆ ಬಾಲುರಾಮ್ ಅವರು ಹಾಕುತ್ತಿದ್ದ ಎಲ್ಲಾ ರೀಲ್ಸ್ ಗಳಿಗೆ ಶೀಲಾ ಅವರು ಲೈಕ್ ಕೊಡುತ್ತಿದ್ದರು ಹೀಗೆ ಮುಂದುವರೆಯುತ್ತಾ ಇಬ್ಬರೂ ಚಾಟ್ ಮಾಡುವ ಹಂತಕ್ಕೆ ಬಂದಿದ್ದಾರೆ ಇದೇ ಚಾಟ್ ಮುಂದೆ ಇಬ್ಬರ ನಡುವೆ ಪ್ರೀತಿ ಹೆಚ್ಚಾಗಲು ಕಾರಣವಾಗಿದೆ.

ಬಳಿಕ ಇಬ್ಬರೂ ಮದುವೆಯ ನಿರ್ಧಾರಕ್ಕೆ ಬಂದು ಏಪ್ರಿಲ್ 1 ರಂದು ಶೀಲಾ ಅವರು ಮಧ್ಯಪ್ರದೇಶಕ್ಕೆ ಬಂದು ಬಾಲುರಾಮ್ ಜೊತೆ ರಿಜಿಸ್ಟರ್ ಮದುವೆಯಾಗಿದ್ದಾರೆ ಇದಾದ ಬಳಿಕ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು ಇಬ್ಬರ ವಿವಾಹಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ.

ಇದನ್ನೂ ಓದಿ: CM ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸಿ-ಪಿಐಎಲ್‌ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.