Vijayapura; ತೆರೆದ ಬೋರ್ ವೆಲ್ ಸರ್ವೆ ನಡೆಸಿ ಪ್ರಕರಣ ದಾಖಲಿಸಲು ಸಚಿವ ಎಂ.ಬಿ ಪಾಟೀಲ ಸೂಚನೆ


Team Udayavani, Apr 4, 2024, 4:59 PM IST

ತೆರೆದ ಬೋರ್ ವೆಲ್ ಸರ್ವೆ ನಡೆಸಿ ಪ್ರಕರಣ ದಾಖಲಿಸಲು ಸಚಿವ ಎಂ.ಬಿ ಪಾಟೀಲ ಸೂಚನೆ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 14 ತಿಂಗಳ ಮಗುವನ್ನು 21 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ ಎಲ್ಲರಿಗೂ ಕೈಗಾರಿಕಾ ಸಚಿವರೂ ಆಗಿರುವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಶ್ಲಾಘಿಸಿದ್ದಾರೆ.

ಈ ಕುರಿತು ಬೆಂಗಳೂರಿನಿಂದ ಪತ್ರಿಕಾ ಹೇಳಿಕೆ ನೀಡಿರುವ ಸಚಿವ ಎಂ.ಬಿ.ಪಾಟೀಲ್, ಮಗುವಿನ ಸುರಕ್ಷಿತ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್.ಡಿ.ಆರ್. ಎಫ್., ಎಸ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಾರ್ಯಾಚರಣೆಗೆ ಸಹಕರಿಸಿದ ಸ್ಥಳೀಯ ಜನರು ಹಾಗೂ ನೇತೃತ್ವ ವಹಿಸಿದ ಜಿಲ್ಲಾಡಳಿತದ ಬಗ್ಗೆಯೂ ಪಾಟೀಲ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಬೋರ್ವೆಲ್ ಗೆ ಜಾರಿದ್ದ ಮಗು ಸಾತ್ವಿಕನನ್ನು ಜೀವಂತವಾಗಿ ರಕ್ಷಿಸಲು ಸಾಧ್ಯವಾಗಿರುವುದು ಅತ್ಯಂತ ಸಮಾಧಾನ ನೀಡಿದೆ ಎಂದಿದ್ದಾರೆ.

ಘಟನೆ ನಡೆದಿರುವ ಸುದ್ದಿ ಬುಧವಾರ ಸಂಜೆ ತಿಳಿಯುತ್ತಿದ್ದಂತೆಯೇ ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದರು. ಗುರುವಾರ ಮಧ್ಯಾಹ್ನ ಕಾರ್ಯಾಚರಣೆ ಯಶಸ್ವಿಯಾಗಿ ಮುಗಿಯುವ ತನಕ ಜಿಲ್ಲಾಡಳಿತದೊಂದಿಗೆ ಪಾಟೀಲ ಅವರು ನಿರಂತರ ಸಂಪರ್ಕದಲ್ಲಿ ಇದ್ದುದಾಗಿ ತಿಳಿಸಿದ್ದಾರೆ.

ತೆರೆದ ಬೋರ್ ವೆಲ್ ಸರ್ವೆ ನಡೆಸಿ ಪ್ರಕರಣ ದಾಖಲಿಸಲು ಸೂಚನೆ

ಇದೇ ವೇಳೆ, ಸಚಿವ ಪಾಟೀಲ್ ಅವರು ಮುಚ್ಚದೆ ಹಾಗೆಯೇ ಬಿಟ್ಟಿರುವ ಕೊಳವೆಬಾವಿಗಳ ಬಗ್ಗೆ ಜಿಲ್ಲೆಯಾದ್ಯಂತ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊಳವೆಬಾವಿಗಳನ್ನು ಮುಚ್ಚದೆ ಬಿಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲು ಈಗಾಗಲೇ ಕಾನೂನಿದೆ. ಜಿಲ್ಲೆಯಲ್ಲಿ ಸರ್ವೆ ನಡೆಸಿ, ಬೋರ್ವೆಲ್ ಗಳನ್ನು ಮುಚ್ಚದೆ ಬಿಟ್ಟಿದ್ದರೆ, ಸಂಬಂಧ ಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿರುವಂತೆ ಪ್ರಕರಣ ದಾಖಲಿಸಲು ಅವರು ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.