ಲಿಫ್ಟ್ನಲ್ಲಿ ಸಿಲುಕಿದ ಗೋವಾ ಸಿಎಂ!
Team Udayavani, Apr 4, 2024, 8:59 PM IST
ಮಂಡ್ಯ: ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಲಿಫ್ಟ್ ನಲ್ಲಿ ಸಿಲುಕಿದ ಪ್ರಸಂಗ ನಡೆಯಿತು.
ನಗರದ ಹೊರ ವಲಯದ ಅಮರಾವತಿ ಹೊಟೇಲ್ನಲ್ಲಿ ಪ್ರಮೋದ್ ಸಾವಂತ್ ಹಾಗೂ ಇತರ ಗಣ್ಯರಿದ್ದ ಲಿಫ್ಟ್ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು, ಸ್ವಲ್ಪ ಹೊತ್ತು ಆತಂಕದ ವಾತಾವರಣ ಉಂಟಾಯಿತು. ಬೆಳಗ್ಗೆ 11 ಗಂಟೆ ಸುಮಾರಿಗೆ ಹೊಟೇಲ್ನಲ್ಲಿ ಪತ್ರಿಕಾಗೋಷ್ಠಿ ಮುಗಿಸಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಕೆಗೆ ತೆರಳುವಾಗ ಹೆಚ್ಚು ಜನರು ಲಿಫ್ಟ್ ಏರಿದ ಪರಿಣಾಮ ಅರ್ಧದಲ್ಲೇ ಲಿಫ್ಟ್ ನಿಂತಿತು. ಇದರ ಪರಿಣಾಮ ಸ್ಥಳದಲ್ಲಿ ಆತಂಕ, ಗೊಂದಲ ಸೃಷ್ಟಿಯಾಯಿತು. ಬಳಿಕ ತಾಂತ್ರಿಕ ಸಿಬಂದಿ ಆಗಮಿಸಿ ಬಾಗಿಲು ತೆರೆದು ಒಳಗಿದ್ದವರನ್ನು ಹೊರಗೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.