CM ಸ್ಥಾನ ಬಗ್ಗೆ ಕೇಜ್ರಿಯೇ ನಿರ್ಧರಿಸಲಿ: ಹೈಕೋರ್ಟ್‌


Team Udayavani, Apr 5, 2024, 1:33 AM IST

kejriwal-2

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೆ ಎಂಬುದನ್ನು ಅವರೇ ನಿರ್ಧಿಸಬೇಕು. ಇಲ್ಲವೇ ರಾಷ್ಟ್ರಪತಿ ಅಥವಾ ಲೆಫ್ಟಿನೆಂಟ್‌ ಗವರ್ನರ್‌ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ದಿಲ್ಲಿ ಹೈಕೋರ್ಟ್‌ ಹೇಳಿದೆ.
ಸಿಎಂ ಹುದ್ದೆಯಿಂದ ಕೇಜ್ರಿವಾಲ್‌ರನ್ನು ಕಿತ್ತು ಹಾಕುವಂತೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ 2ನೇ ಪಿಐಎಲ್‌ ಕುರಿತು ದಿಲ್ಲಿ ಹೈಕೋರ್ಟ್‌ನ ಹಂಗಾಮಿ ನ್ಯಾ| ಮನಮೋಹನ್‌ ಮತ್ತು ನ್ಯಾ| ಮನ್‌ಮಿತ್‌ ಪ್ರೀತಮ್‌ ಸಿಂಗ್‌ ಅರೋರಾ ಅವರಿದ್ದ ಪೀಠವು, ರಾಷ್ಟ್ರದ ಹಿತಾಸಕ್ತಿ ಬಂದಾಗ ವೈಯಕ್ತಿಕ ಹಿತಾಸಕ್ತಿಗಳು ಗೌಣವಾಗಬೇಕು ಎಂದು ಮಾರ್ಮಿಕವಾಗಿ ಹೇಳಿತು.

ಕೇಜ್ರಿವಾಲ್‌ ಫೋಟೋ!
ಕೇಜ್ರಿವಾಲ್‌ ಆಪ್‌ ಶಾಸಕರಿಗೆ ಬರೆದ ಸಂದೇಶವನ್ನು ಅವರ ಪತ್ನಿ ಸುನೀತಾ ಓದಿದ್ದಾರೆ. ಈ ವೇಳೆ, ಗೋಡೆ ಮೇಲೆ ಒಂದು ಬದಿಯಲ್ಲಿ ಭಗತ್‌ ಸಿಂಗ್‌ ಮತ್ತು ಮತ್ತೂಂದು ಬದಿಯಲ್ಲಿ ಅಂಬೇಡ್ಕರ್‌ ಹಾಗೂ ಮಧ್ಯೆ ಜೈಲಲ್ಲಿರುವ ಕೇಜ್ರಿವಾಲ್‌ ಫೋಟೋ ಕಂಡು ಬಂತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.