Lok Sabha Election 2024: ಭಾರತ ಅತೀ ದೊಡ್ಡ 3ನೇ ಆರ್ಥಿಕ ಶಕ್ತಿ: ಸಚಿವೆ ಸ್ಮೃತಿ ಇರಾನಿ

ಅಮೃತ ಸ್ಟೇಶನ್‌ ಯೋಜನೆಯಲ್ಲಿ ಕಾಸರಗೋಡು ರೈಲು ನಿಲ್ದಾಣ ಅಭಿವೃದ್ಧಿ ಸಾಧ್ಯವಾಯಿತು

Team Udayavani, Apr 5, 2024, 11:16 AM IST

Lok Sabha Election 2024: ಭಾರತ ಅತೀ ದೊಡ್ಡ 3ನೇ ಆರ್ಥಿಕ ಶಕ್ತಿ: ಸಚಿವೆ ಸ್ಮೃತಿ ಇರಾನಿ

ಕಾಸರಗೋಡು: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತ ವಿಶ್ವದ ಅತೀ ದೊಡ್ಡ ಮೂರನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಕೇಂದ್ರ ಮಹಿಳಾ ಶಿಶು ಕಲ್ಯಾಣ ಖಾತೆ ಸಚಿವೆ ಸ್ಮೃತಿ ಇರಾನಿ ಹೇಳಿದರು.

ಅವರು ಕಾಂಞಂಗಾಡ್‌ನ‌ಲ್ಲಿ ಎನ್‌ಡಿಎ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮೋದಿಗೆ ಸವಾಲೊಡ್ಡುವ ಜನರಿಗೆ ಅವರ ನೇತಾರ ಯಾರು, ಅವರ ಕ್ರಿಯಾ ಯೋಜನೆ ಯಾವುದು ಎಂದು ಪ್ರಶ್ನಿಸಿದರೆ ಉತ್ತರವಿಲ್ಲ. ಕೇಂದ್ರದಲ್ಲಿ
ನರೇಂದ್ರ ಮೋದಿ ಸಹಕಾರಿ ಇಲಾಖೆ ಸಚಿವಾಲಯ ರಚಿಸಿದಾಗ ಕೇರಳದಲ್ಲಿ ಸಹಕಾರಿ ಬ್ಯಾಂಕ್‌ ಗಳನ್ನು ಕೊಳ್ಳೆ ಹೊಡೆಯಲಾಯಿತು.

ಕರುವನ್ನೂರಿನಲ್ಲಿ ಸಿಪಿಎಂ, ಕಂಡ್ಲದಲ್ಲಿ ಸಿಪಿಐ, ಮಲಪ್ಪುರಂನಲ್ಲಿ ಲೀಗ್‌, ವಯನಾಡಿನಲ್ಲಿ ಕಾಂಗ್ರೆಸ್‌ ಕೊಳ್ಳೆ ಹೊಡೆಯಿತು. ಸಹಕಾರಿ ಬ್ಯಾಂಕ್‌ ಕೊಳ್ಳೆಯಿಂದ ಹಿಡಿದು ಚಿನ್ನ ಕಳ್ಳ ಸಾಗಾಟದ ವರೆಗಿನ ಎಲ್ಲ ಹಗರಣಗಳ ಒಕ್ಕೂಟವೇ ಐಎನ್‌ಡಿಐಎ ಮೈತ್ರಿಕೂಟ ಎಂದು ಆರೋಪಿಸಿದರು.

ಮತ್ಸ್ಯ ಸಂಪದ ಯೋಜನೆ ಪ್ರಕಾರ 400 ಕೋಟಿ ರೂ. ಮಂಜೂರು ಮಾಡಿದ್ದರೂ ಕೇರಳ ಕೇವಲ 72 ಕೋಟಿ ರೂ. ವೆಚ್ಚ ಮಾಡಿತು. 50 ವರ್ಷ ಪ್ರತಿನಿಧಿಸಿದ ಕಾಂಗ್ರೆಸ್‌ ಅಮೇಠಿಯಲ್ಲಿ ಯಾವುದೇ ಅಭಿವೃದ್ಧಿ ಸಾಧಿಸಿಲ್ಲ. ನಾನು ಸಂಸದೆಯಾದ ಬಳಿಕ ಕಳೆದ ಐದು ವರ್ಷದಲ್ಲಿ 4 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಯಿತು. ರೈಲು ನಿಲ್ದಾಣ ಅಭಿ ವೃದ್ಧಿಪಡಿಸಲಾಯಿತು . ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಅಮೃತ ಸ್ಟೇಶನ್‌ ಯೋಜನೆಯಲ್ಲಿ ಕಾಸರಗೋಡು ರೈಲು ನಿಲ್ದಾಣ ಅಭಿವೃದ್ಧಿ ಸಾಧ್ಯವಾಯಿತು ಎಂದರು.

ಎನ್‌ಡಿಎ ಚುನಾವಣ ಸಮಿತಿ ಚೇರ್‌ಮನ್‌ ಎಂ. ನಾರಾಯಣ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ಶ್ರೀಕಾಂತ್‌, ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್‌. ಅಶ್ವಿ‌ನಿ ಮಾತನಾಡಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್‌, ಜಿಲ್ಲಾ ಅಧ್ಯಕ್ಷ ರವೀಶ ತಂತ್ರಿ ಕುಂಟಾರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.