![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 7, 2024, 12:41 AM IST
ಕೊಲ್ಲೂರು: ಕಣ್ಣೂರಿನಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ ಯಾತ್ರಾರ್ಥಿಗಳನ್ನು ಕೊಡಚಾದ್ರಿ ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ಜೀಪೊಂದು ಕಟ್ಟಿನ ಹೊಳೆ ಬಳಿ ಆಕಸ್ಮಿಕವಾಗಿ ಮಗುಚಿ ಬಿದ್ದ ಪ್ರಯುಕ್ತ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇತರ 6 ಮಂದಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ. 6ರಂದು ಬೆಳಗ್ಗೆ ನಡದಿದೆ.
ಮೃತಪಟ್ಟ ಮಹಿಳೆಯನ್ನು ಕಣ್ಣೂರಿನ ಶಾರದಾ (75) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಪದ್ಮನಾಭನ್ (53), ಅದುಯಾ (17) ಸುಲೋಚನ (55) ಪ್ರಸನ್ನ (40) ಪ್ರೀತ ಹಾಗೂ ದಾಮೋದರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.