Horoscope: ಹಿರಿಯರ ಆರೋಗ್ಯದ ಕಡೆ ಗಮನಹರಿಸಿ… ಅನಿರೀಕ್ಷಿತ ಧನಾಗಮ ಸಂಭವ


Team Udayavani, Apr 7, 2024, 7:24 AM IST

Horoscope: ಹಿರಿಯರ ಆರೋಗ್ಯದ ಕಡೆ ಗಮನಹರಿಸಿ… ಅನಿರೀಕ್ಷಿತ ಧನಾಗಮ ಸಂಭವ

ಮೇಷ: ಸಂಸಾರದ ಕೆಲಸಗಳ ಕಡೆಗೆ ಗಮನ. ಉದ್ಯಮಿಗಳಿಗೆ ವ್ಯವಹಾರ ಸುಧಾರಣೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ. ಹಿರಿಯರ ಆರೋಗ್ಯದ ಕಡೆ ಗಮನಹರಿಸಿ.

ವೃಷಭ: ವಿವಿಧ ಹಣಕಾಸು ಮೂಲಗಳಿಂದ ಸಹಾಯ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ವಾಹನ ದುರಸ್ತಿಗೆ ಧನವ್ಯಯ. ಅನಾಥಾಶ್ರಮಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ ಸ್ಥಳ ಬದಲಾವಣೆ ಯಿಂದ ಹರ್ಷ.

ಕರ್ಕಾಟಕ: ಸಹೋದ್ಯೋಗಿಗಳ ಸೌಹಾರ್ದ ಭೇಟಿ. ಆಪ್ತರಿಂದ ನಿರೀಕ್ಷಿತ ಸಹಾಯ. ವ್ಯವಹಾರ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು. ದಿನವಿಡೀ ಮಿಶ್ರ ಫ‌ಲಗಳ ಅನುಭವ.

ಸಿಂಹ: ನಿರೀಕ್ಷೆ ಮೀರಿದ ಸುಖ ಪ್ರಾಪ್ತಿ. ಪ್ರಾರ್ಥನೆಯಿಂದ ದೇವತಾನುಗ್ರಹ. ವೃತ್ತಿಪರರಿಗೆ ಶೀಘ್ರ ಕೆಲಸ ಮುಗಿಸುವ ಒತ್ತಡ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.

ಕನ್ಯಾ: ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ. ಹಿರಿಯರ, ಮಕ್ಕಳ ಆರೋಗ್ಯ ಉತ್ತಮ.

ತುಲಾ: ರಜಾದಿನವಾದರೂ ಕೈತುಂಬಾ ಕೆಲಸಗಳು. ಉತ್ಪನ್ನಗಳ ಗುಣಮಟ್ಟ ಸುಧಾರ ಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ.

ವೃಶ್ಚಿಕ: ಮನೆಯಲ್ಲಿ ದೇವತಾರಾಧನೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ವ್ಯವಹಾರದ ಸಂಬಂಧ ದಕ್ಷಿಣಕ್ಕೆ ಪ್ರಯಾಣ. ಮಕ್ಕಳ ಹೊಸ ಉದ್ಯಮ ಆರಂಭಕ್ಕೆ ಕ್ಷಣಗಣನೆ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಕೆಲವರಿಗೆ ಆಸಕ್ತಿ.

ಮಕರ: ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ದೇವ ಮಂದಿರ ಸಂದರ್ಶನ. ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ಕುಂಭ: ಸದುದ್ದೇಶಕ್ಕೆ ಸಂಚಿತ ಧನ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂಪದ ಬಂಧುಗಳ ಆಗಮನ, ಮನೆಮಂದಿಗೆ ಹರ್ಷ.

ಮೀನ: ನಾಳೆಯ ಕಾರ್ಯಗಳ ಆಯೋಜನೆ. ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸಮಾಲೋಚನೆ. ಹಳೆಯ ಸಹಚರರ ಭೇಟಿ. ನೂತನ ವಾಹನ, ನಿವೇಶನ ಖರೀದಿ ಕುರಿತು ಚರ್ಚೆ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಬಂಧುಗಳ ಮನೆಗೆ ಭೇಟಿ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.