Income: ಕುಕ್ಕೆ ದೇಗುಲ ಮತ್ತೆ ರಾಜ್ಯಕ್ಕೆ ಪ್ರಥಮ, ಕೊಲ್ಲೂರು ದ್ವಿತೀಯ

ಆದಾಯ 146.01 ಕೋಟಿ ರೂ.ಗೆ ಜಿಗಿತ

Team Udayavani, Apr 7, 2024, 3:11 PM IST

Income: ಕುಕ್ಕೆ ದೇಗುಲ ಮತ್ತೆ ರಾಜ್ಯಕ್ಕೆ ಪ್ರಥಮ, ಕೊಲ್ಲೂರು ದ್ವಿತೀಯ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್‌ನಿಂದ 2024ರ ಮಾರ್ಚ್‌ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ ರಾಜ್ಯದ ನಂಬರ್‌ ವನ್‌ ದೇವಸ್ಥಾನವಾಗಿ ಮುಂದುವರಿದಿದೆ. ಕಳೆದ ವರ್ಷ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿತ್ತು.

ಉಳಿದಂತೆ ರಾಜ್ಯ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ 68.23 ಕೋಟಿ ರೂ. (ಕಳೆದ ವರ್ಷ 59.47 ಕೋ.ರೂ.) ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ 30.73 ಕೋಟಿ ರೂ., ಸವದತ್ತಿ ರೇಣುಕಾ ಯಲ್ಲಮ್ಮ 25.80 ಕೋ.ರೂ., ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ 15.27 ಕೋ.ರೂ., ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿ ದೇವಸ್ಥಾನ 16.29 ಕೋ.ರೂ., ಘಾಟಿ ಸುಬ್ರಹ್ಮಣ್ಯ ಸ್ವಾಮಿ

ದೇವಸ್ಥಾನ 13.65 ಕೋ.ರೂ., ಬೆಂಗಳೂರಿನ ಬನಶಂಕರಿ ದೇವಸ್ಥಾನ 11.37 ಕೋ.ರೂ. ಆದಾಯ ಗಳಿಸಿದೆ.

ದೇವಸ್ಥಾನಕ್ಕೆ ಮುಖ್ಯವಾಗಿ ಗುತ್ತಿಗೆಗಳಿಂದ, ತೋಟದ ಉತ್ಪನ್ನ ದಿಂದ, ಕಟ್ಟಡ ಬಾಡಿಗೆಯಿಂದ, ಕಾಣಿಕೆಯಿಂದ, ಕಾಣಿಕೆ ಹುಂಡಿ ಯಿಂದ, ಹರಕೆ ಸೇವೆಗಳಿಂದ, ಅನು ದಾನದಿಂದ, ಶಾಶ್ವತ ಸೇವೆಗಳಿಂದ, ಸೇವೆ ಗಳಿಂದ ಆದಾಯ ಬರುತ್ತಿದೆ. ದೇವಸ್ಥಾನದ ಆದಾಯದ ಒಟ್ಟು ಲೆಕ್ಕಾಚಾರ ಈಗಾಗಲೇ ಮುಗಿದಿದೆ. ಉಳಿದಂತೆ ಸೇವೆ ಕಾಣಿಕೆ ಮೊದಲಾದುವುಗಳಿಂದ ಬಂದ ಆದಾಯದ ವಿಭಜನೆ ನಡೆಯುತ್ತಿದ್ದು ಈ ಲೆಕ್ಕಾಚಾರವು ಇನ್ನೆರಡು ದಿನಗಳಲ್ಲಿ ದೊರಕಲಿದೆ.

ಕುಕ್ಕೆ ದೇಗುಲದ ಆದಾಯ ವಿವರ
2006-07ರಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಆದಾಯ 19.76 ಕೋಟಿ ರೂ. ಆಗಿತ್ತು. 2007-08ರಲ್ಲಿ 24.44 ಕೋಟಿ ರೂ.ಗಳಿಗೆ ನೆಗೆದು ರಾಜ್ಯದ ಶ್ರೀಮಂತ ದೇವಾಲಯವಾಗಿ ಪರಿಗಣಿತವಾಯಿತು. ಅನಂತರದ ವರ್ಷಗಳಲ್ಲಿ ರಾಜ್ಯದ ನಂ. 1 ದೇವಸ್ಥಾನ ಎಂಬ ಸ್ಥಾನ ನಿರಂತರವಾಗಿದೆ.

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.