ಹಜ್ ಯಾತ್ರೆ ತೆರಳಿದ್ದ ಮುಂಡಗೋಡದ ಮೂವರು ರಸ್ತೆ ಅಪಘಾತದಲ್ಲಿ ಮೃತ್ಯು, ಇಬ್ಬರು ಗಂಭೀರ
Team Udayavani, Apr 7, 2024, 3:23 PM IST
ಮುಂಡಗೋಡ: ಹಜ್ ಯಾತ್ರೆಗೆ ತೆರಳಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮುಂಡಗೋಡದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಪಟ್ಟಣದ ರೋಣ ಮೆಡಿಕಲ್ ಮಾಲೀಕರಾದ ಫಯಾಜ್ ರೋಣ, ಪತ್ನಿ ಆಪ್ರೀನಾ ಬಾನು, ಅಣ್ಣನ ಮಗ ಆಯಾನ್ ರೋಣ ಸ್ಥಳದಲ್ಲಿಯೇ ಸಾವನ್ನಪ್ಪಿದರೆ. ಫಯಾಜ್ ರೋಣ ಅವರ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗೊಂಡಿದ್ದಾರೆ.
ಫಯಾಜ್ ರೋಣ ಕುಟಂಬದವರು ಕಳೆದ ಮಾ.26 ರಂದು ಶುಕ್ರವಾರ ರಾತ್ರಿ ಮಕ್ಕಾ ಮದಿನಾ ದರ್ಶನಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದಿನಾ ಹತ್ತಿರ ಸಂಭವಿಸಿದ ರಸ್ತೆ ಅಪಾಘಾತದಲ್ಲಿ ಮೂರು ಜನ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ: ಮೊಬೈಲ್, ಲ್ಯಾಪ್ಟಾಪ್ ಚಾರ್ಜ್ ಮಾಡಿಸಿಕೊಂಡಿದ್ದರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.