Suprem court: ಸಂದೇಶ್ ಖಾಲಿಯ ಭೂ ಮಾಫಿಯ ಬಗ್ಗೆ ಸಿಬಿಐ ತನಿಖೆ: ಹೈಕೋರ್ಟ್
ಘಟನೆಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದರು
Team Udayavani, Apr 10, 2024, 3:03 PM IST
ಕೋಲ್ಕತಾ: ಲೋಕಸಭಾ ಚುನಾವಣೆಗೂ ಮುನ್ನ ಬಂಗಾಳದ ಸಂದೇಶ್ ಖಾಲಿಯ ಸುಲಿಗೆ, ಭೂ ಮಾಫಿಯಾ ಮತ್ತು ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಸಿಬಿಐ ತನಿಖೆ ನಡೆಸಲಿದೆ ಎಂದು ಕೋಲ್ಕತಾ ಹೈಕೋರ್ಟ್ ಬುಧವಾರ (ಏ.01) ತಿಳಿಸಿದೆ.
ಇದನ್ನೂ ಓದಿ:Baba Ramdev: ಪತಂಜಲಿ ಜಾಹೀರಾತು ವಿವಾದ-ಕೇಂದ್ರ & ರಾಮ್ ದೇವ್ ಗೆ ಸುಪ್ರೀಂ ತರಾಟೆ
ಜನವರಿ 5ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಯ ಬಗ್ಗೆಯೂ ತನಿಖೆಯಾಗಬೇಕು. ಈ ಬಗ್ಗೆ ನ್ಯಾಯಾಲಯ ಅದನ್ನು ನಿರ್ವವಹಿಸಲಿದೆ. ಮುಖ್ಯ ನ್ಯಾಯಮೂರ್ತಿ ಟಿಎಸ್.ಶಿವಜ್ಞಾನಂ ನೇತೃತ್ವದ ಪೀಠ, ಬಂಗಾಳ ಸರಕಾರಕ್ಕೆ ಕಟು ವಾಗ್ದಂದನೆ ವಿಧಿಸಿತ್ತು.
ಸಂದೇಶ ಖಾಲಿಯಲ್ಲಿ ಜನವರಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಲು ಆಗಮಿಸಿದ್ದ ವೇಳೆ ಷಹಜಹಾನ್ ಬೆಂಬಲಿಗರು ದಾಳಿ ನಡೆಸಿದ್ದರು. ಘಟನೆಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದರು. ಇದರ ಬಳಿಕ ಇ.ಡಿ. ಅಧಿಕಾರಿಗಳಿಗೂ, ಪಶ್ಚಿಮಬಂಗಾಳ ಸರ್ಕಾರದ ನಡುವೆ ಜಟಾಪಟಿ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು
Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ
Maharashtra: ಗಣಿತ, ವಿಜ್ಞಾನದಲ್ಲಿ ಫೇಲಾದರೂ 10ನೇ ಕ್ಲಾಸ್ ಪಾಸ್!
MUST WATCH
ಹೊಸ ಸೇರ್ಪಡೆ
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ
Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.