![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 11, 2024, 12:05 AM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಕಾಲು ಕುಂಜಾರುಗಿರಿ ಬಳಿಯ ಬಾಣತೀರ್ಥ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಭಾಷ್ ನಗರ ನಿವಾಸಿ ರೇವುನಾಥ ಆಲಿಯಾಸ್ ಪ್ರೇಮನಾಥ ಆಲಿಯಾಸ್ ರೇವ್(23) ನನ್ನು ಎ. 9ರಂದು ಸಂಜೆ ಶಿರ್ವ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಇ. ನೇತೃತ್ವದ ಪೊಲೀಸರು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದಿದ್ದಾರೆ.
ಆತನಿಂದ ಸುಮಾರು 49,200 ರೂ. ಮೌಲ್ಯದ ಗಾಂಜಾ ಮತ್ತು ನಗದು 1,500 ರೂ, ಹಾಗೂ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.