IPL 2024; ವೈಡ್ ವಿವಾದ: ಅಂಪೈರ್ ಜತೆ ಜಗಳವಾಡಿದ ಗುಜರಾತ್ ನಾಯಕ ಗಿಲ್


Team Udayavani, Apr 11, 2024, 8:59 AM IST

ವೈಡ್ ವಿವಾದ: ಅಂಪೈರ್ ಜತೆ ಜಗಳವಾಡಿದ ಗುಜರಾತ್ ನಾಯಕ ಗಿಲ್

ಜೈಪುರ: ಸೋಲಿನಿಂದ ಕಂಗೆಟ್ಟಿದ್ದ ಗುಜರಾತ್ ಟೈಟಾನ್ಸ್ ತಂಡವು ಬುಧವಾರ ಗೆಲುವಿನ ನಗೆ ಬೀರಿದೆ. ಕೂಟದಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡವನ್ನು ಅವರದೇ ನೆಲದಲ್ಲಿ ಸೋಲಿಸಿದ ಗುಜರಾತ್ ಮೂರು ವಿಕೆಟ್ ಅಂತರದ ಗೆಲುವು ಕಂಡಿದೆ.

ಬುಧವಾರದ ಪಂದ್ಯದಲ್ಲಿ ಗುಜರಾತ್ ನಾಯಕ ಶುಭಮನ್ ಗಿಲ್ ಹಲವು ಕಾರಣಗಳಿಂದ ಮೈದಾನದಲ್ಲಿ ಅತೃಪ್ತರಾಗಿದ್ದರು. ಮೊದಲಿಗೆ, ರಾಜಸ್ಥಾನ್ ರಾಯಲ್ಸ್ ಜೋಡಿ ಸಂಜು ಸ್ಯಾಮ್ಸನ್ ಮತ್ತು ರಿಯಾನ್ ಪರಾಗ್ ದೊಡ್ಡ ಹೊಡೆತಕ್ಕೆ ಹೋದಾಗ ಅವರ ಗುಜರಾತ್ ಟೈಟಾನ್ಸ್ ಬೌಲರ್‌ಗಳು ರನ್ ಸೋರಿಕೆ ಮಾಡಿದರು. ಫೀಲ್ಡರ್ ಗಳು ಹಲವು ಕ್ಯಾಚ್ ಗಳನ್ನೂ ಕೈಚೆಲ್ಲಿದರು. ಮತ್ತೊಂದೆಡೆ ಅಂಪೈರ್‌ ನ ನಿರ್ಧಾರದಿಂದ ಶುಭಮನ್ ಗಿಲ್ ಮೈದಾನದಲ್ಲೇ ಕೋಪಗೊಂಡರು.

ಗುಜರಾತ್ ನ ಮೋಹಿತ್ ಶರ್ಮಾ ಎಸೆದ 17ನೇ ಓವರ್‌ನಲ್ಲಿ ಈ ಘಟನೆ ನಡೆದಿದೆ. ಓವರ್‌ ನ ಅಂತಿಮ ಎಸೆತವನ್ನು ವೈಡ್ ನೀಡಲಾಯಿತು ಹೀಗಾಗಿ ಗಿಲ್ ಡಿಆರ್‌ಎಸ್‌ ಮೂಲಕ ಮೂರನೇ ಅಂಪೈರ್ ಮೊರೆ ಹೋದರು. ಆ ಎಸೆತದಲ್ಲಿ, ಬ್ಯಾಟರ್ ಸಂಜು ಸ್ಯಾಮ್ಸನ್ ಆಡಲು ಪ್ರಯತ್ನಿಸುತ್ತಿರುವಾಗ ಸ್ವಲ್ಪ ಹೊರಗೆ ತೆರಳಿದರು. ಥರ್ಡ್ ಅಂಪೈರ್ ಮೊದಲು ವೈಡ್ ಇಲ್ಲ ಎಂದು ಬಳಿಕ ವೈಡ್ ಎಂದು ತೀರ್ಪು ನೀಡಿದರು. ಆ ನಿರ್ಧಾರದಿಂದ ಗಿಲ್ ಕೋಪಗೊಂಡರು. ಅವರು ಅಂಪೈರ್ ವಿನೋದ್ ಶೇಷನ್ ಅವರೊಂದಿಗೆ ಸುದೀರ್ಘ ಅನಿಮೇಟೆಡ್ ಮಾತುಕತೆಯಲ್ಲಿ ತೊಡಗಿದ್ದರು.
Wide Controversy, Gujarat Titans, Shubhman Gill, RRvsGT, Kannada news, IPL 2024

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡವು ಮೂರು ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿದರೆ, ಗುಜರಾತ್ ತಂಡವು ಕೊನೆಯ ಎಸೆತದಲ್ಲಿ ಗುರಿ ಮುಟ್ಟಿ ಜಯ ಸಾಧಿಸಿತು.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.