Jharkhand; ಶರಣಾದ 12 ಮಂದಿ ನಕ್ಸಲರು:1 ಕೋಟಿ ರೂ.ಇನಾಮು ಇತ್ತು
ದಶಕಗಳ ನಂತರ ಮತದಾನಕ್ಕೆ ಸಾಕ್ಷಿಯಾಗಲಿರುವ ನಕ್ಸಲ್ ಪೀಡಿತ ಪ್ರದೇಶಗಳು
Team Udayavani, Apr 11, 2024, 5:57 PM IST
ರಾಂಚಿ: ಲೋಕಸಭೆ ಚುನಾವಣೆಗೆ ಮುನ್ನ, ಗುರುವಾರ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ 12 ಮಂದಿ ಮಾವೋವಾದಿಗಳು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಷ್ಯಾದ ದಟ್ಟವಾದ ಸಾಲ್ ಅರಣ್ಯ ಪ್ರದೇಶವಾದ ಸರಂದಾ ಮತ್ತು ಕೊಲ್ಹಾನ್ನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು.
”ಶರಣಾದವರು ಮಿಸಿರ್ ಬೆಸ್ರಾ ಗುಂಪಿಗೆ ಸೇರಿದವರು, ಅವರ ತಲೆಯ ಮೇಲೆ ಒಂದು ಕೋಟಿ ರೂಪಾಯಿ ಇನಾಮು ಇತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಪಶ್ಚಿಮ ಸಿಂಗ್ಭೂಮ್ ಅನ್ನು ದೇಶದ ಅತ್ಯಂತ ಎಡಪಂಥೀಯ ಉಗ್ರಗಾಮಿ-ಪೀಡಿತ ಜಿಲ್ಲೆಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದು, 46 ಮಾವೋವಾದಿ ಸಂಬಂಧಿತ ಘಟನೆಗಳಿಗೆ ಸಾಕ್ಷಿಯಾಗಿತ್ತು, ಇದರ ಪರಿಣಾಮವಾಗಿ ಕಳೆದ ವರ್ಷ 22 ಸಾವುಗಳು ಸಂಭವಿಸಿದ್ದವು.
ಮೇ 13 ರಂದು ಜಾರ್ಖಂಡ್ನ ಸಿಂಗ್ಭೂಮ್ ಲೋಕಸಭಾ ಕ್ಷೇತ್ರದ ನಕ್ಸಲ್ ಪೀಡಿತ ಪ್ರದೇಶದ ಹಲವು ಪ್ರದೇಶಗಳು ಮೊದಲ ಬಾರಿಗೆ ದಶಕಗಳ ನಂತರ ಮತದಾನಕ್ಕೆ ಸಾಕ್ಷಿಯಾಗಲಿವೆ. ಸರಂಡಾದಲ್ಲಿ ವಾಸಿಸುವ ಜನರು ತಮ್ಮ ಹಕ್ಕು ಚಲಾಯಿಸಲು ಅನುವು ಮಾಡಿಕೊಡಲು ಪೋಲಿಂಗ್ ತಂಡಗಳು ಮತ್ತು ಸಾಮಗ್ರಿಗಳನ್ನು ಹೆಲಿಕಾಪ್ಟರ್ಗಳಿಂದ ಇಳಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.