BCCI;ಹಲವು ಸಂಗತಿಗಳು ಆಟಗಾರರ ಕೈಯಲ್ಲಿ ಇರಲ್ಲ: ಇಶಾನ್ ಕಿಶನ್
ಗುತ್ತಿಗೆಯಿಂದ ಕೈಬಿಟ್ಟ ವಿಚಾರ
Team Udayavani, Apr 13, 2024, 6:00 AM IST
ಮುಂಬಯಿ: ಭಾರತೀಯ ಕ್ರಿಕೆಟ್ ಮಂಡಳಿಯ ಕೇಂದ್ರೀಯ ಗುತ್ತಿಗೆ ಕಳೆದುಕೊಂಡದ್ದರ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿರುವ ಇಶಾನ್ ಕಿಶನ್; ಹಲವು ಸಂಗತಿಗಳು ಆಟಗಾರರ ನಿಯಂತ್ರಣದಲ್ಲಿರಲ್ಲ ಎಂದು ಹೇಳಿದ್ದಾರೆ. ಗುರುವಾರ ನಡೆದ ಆರ್ಸಿಬಿ ವಿರುದ್ಧದ ಪಂದ್ಯದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಪಂದ್ಯಗಳಿಂದ ಹಿಂದೆ ಸರಿದಾಗ ಜನ ಸಾಕಷ್ಟು ಮಾತನಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಚರ್ಚೆಯಾಯಿತು. ಆದರೆ ಸಾಕಷ್ಟು ವಿಷಯಗಳು ಆಟಗಾರರ ನಿಯಂತ್ರಣದಲ್ಲಿ ಇರುವುದಿಲ್ಲ ಎಂಬುದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಬೇಕು. ಸಮಯವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವುದನ್ನಷ್ಟೇ ನಾವು ಮಾಡಬಹುದು’ ಎಂದು ಅವರು ಹೇಳಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹಿಂದೆ ಸರಿದ ಬಳಿಕ ರಣಜಿ ಆಡುವಂತೆ ಬಿಸಿಸಿಐ ಇಶಾನ್ ಕಿಶನ್ಗೆ ಸೂಚಿಸಿತ್ತು. ಆದರೆ ಇದನ್ನು ಕಿಶನ್ ಪಾಲಿಸಿರಲಿಲ್ಲ. ಬಳಿಕ ಕಿಶನ್ರನ್ನು ಬಿಸಿಸಿಐ ಗುತ್ತಿಗೆಯಿಂದ ಕೈಬಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.