ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ


Team Udayavani, Apr 13, 2024, 2:43 PM IST

ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ

ತೀರ್ಥಹಳ್ಳಿ : ಬಿ.ವೈ ರಾಘವೇಂದ್ರ ಅವರಿಗಿಂತ ಜಾಸ್ತಿ ಬಂಗಾರಪ್ಪನವರ ಕೊಡುಗೆ ಜಿಲ್ಲೆಗೆ ಇದೆ. ಮುಳುಗಡೆ ಪ್ರದೇಶಕ್ಕೆ ರಾಘವೇಂದ್ರ ಏನು ಮಾಡಿದ್ದಾರೆ? ಕೇಂದ್ರ ಸರ್ಕಾರ ಅವರದ್ದೇ ಇತ್ತು, ರಾಜ್ಯ ಸರ್ಕಾರ ಕೂಡ ಅವರ ಕೈಲಿ ಇತ್ತು. ಅಡಿಕೆ ಬೆಳೆಗಾರರಿಗೆ ಮೋಸ ಮಾಡಿದ್ದಾರೆ. ಎಲ್ಲೋ ಒಂದೆರಡು ಕಾಮಗಾರಿ ಆಗಿದೆ. ಆದರೆ ಈ ಬಾರಿ ಜನ ತಿರುಗಿ ಬಿದ್ದಿದ್ದಾರೆ ಎಂದು ಒಬಿಸಿ ಜಿಲ್ಲಾಧ್ಯಕ್ಷರಾದ ರಮೇಶ್ ಹೇಳಿದರು.

ಶನಿವಾರ ತೀರ್ಥಹಳ್ಳಿಯಲ್ಲಿ ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ಬಾರಿ ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ. ಕಳೆದ ಬಾರಿ ಜೆಡಿಎಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು ಗೆದ್ದಿರಲಿಲ್ಲ. ಆದ್ರೆ ಈ ಬಾರಿ ಕಾಂಗ್ರೆಸ್ ಪಕ್ಷ ಅವರನ್ನು ನೂರಕ್ಕೆ ನೂರು ಅವರನ್ನು ಗೆಲ್ಲಿಸುತ್ತದೆ. ಹಸ್ತದ ಚಿಹ್ನೆ ಯಾವತ್ತೂ ಅವರನ್ನು ಕೈ ಬಿಡುವುದಿಲ್ಲ ಎಂದರು.

ಈಶ್ವರಪ್ಪನವರ ಸ್ಪರ್ಧೆ ಬಗ್ಗೆ ಮಾತನಾಡಿ ಒಂದು ರೀತಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಲಿದೆ. ಆದರೆ ಇನ್ನು ನಾಮಪತ್ರ ವಾಪಾಸ್ ಪಡೆಯಲು ಸಮಯ ಇರುವುದರಿಂದ ವಾಪಾಸ್ ತೆಗೆದುಕೊಂಡರು ತೆಗೆದುಕೊಳ್ಳಬಹುದು ಎಂಬ ಭರವಸೆ ಇದೆ. ಅವರು ಚುನಾವಣೆಗೆ ಸ್ಪರ್ಧೆ ಮಾಡಿದರೂ ನಮಗೆ ಒಳ್ಳೆಯದಾಗುತ್ತದೆ ಎಂದರು.

ಗೀತಾ ಶಿವರಾಜ್ ಕುಮಾರ್ ಇಲ್ಲಿಯವರೆಗೆ ಶಿವಮೊಗ್ಗಕ್ಕೆ ಬಂದಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿ ಎಲ್ಲಾ ಸಮಯದಲ್ಲಿ ಬಂದರೆ ಸರಿ ಹೋಗುವುದಿಲ್ಲ. ಶಿವಮೊಗ್ಗ, ಸಾಗರ, ಸೊರಬಕ್ಕೆ ಬಂದು ಜನರ ಕಷ್ಟ ವಿಚಾರಿಸಿ ಕೆಲಸ ಮಾಡಿದ್ದಾರೆ. ಶಿವರಾಜ್ ಕುಮಾರ್ ಸಿನಿಮಾ ನಟ ಆಗಿದ್ದ ಕಾರಣ ಓಪನ್ ಆಗಿ ಬರುತ್ತಿರಲಿಲ್ಲ. ಎಂ ಪಿ ಆದ ನಂತರ ಜನರ ಜೊತೆಗೆ ಶಿವಮೊಗ್ಗದಲ್ಲೇ ಇರುತ್ತಾರೆ ಎಂದರು.

ಈ ಸಂದರ್ಭದಲ್ಲಿ ಪ. ಪಂ ಅಧ್ಯಕ್ಷೆ ಗೀತಾ ರಮೇಶ್,ಬಸವಾನಿ ಉದಯ್ ಕುಮಾರ್ ,ರಾಮಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.