Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ


Team Udayavani, Apr 14, 2024, 7:24 AM IST

1-24-sunday

ಮೇಷ: ವಾರದ ಬಿಡುವಿನ ದಿನ ಹರ್ಷದಾಯಕ. ಉದ್ಯೋಗಸ್ಥರಲ್ಲಿ ಕೆಲವರಿಗೆ ನಿಶ್ಚಿಂತೆಯಾದರೆ ಇನ್ನು ಕೆಲವರಿಗೆ ನಾಳೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮನೆಯಲ್ಲಿ ಆರಾಮದ ವಾತಾವರಣ.

ವೃಷಭ: ದೇವಾಲಯಗಳಲ್ಲಿ ಉತ್ಸವದ ಸಂಭ್ರಮ. ಬಂಧುವರ್ಗದಲ್ಲಿ ವಿವಾಹ. ಉದ್ಯೋಗಾಕಾಂಕ್ಷಿ ಪದವೀಧರರಿಗೆ ಸೊÌàದ್ಯೋಗ ಆರಂಭಿಸಲು ಮಾರ್ಗದರ್ಶನ. ಸಹೋದ್ಯೋಗಿ ಮಿತ್ರರ ಸೌಹಾರ್ದ ಭೇಟಿ.

ಮಿಥುನ: ಮನೆಯಲ್ಲಿ ಆರಾಮದ ವಾತಾವರಣ. ಉದ್ಯೋಗಸ್ಥರಿಂದ ನಾಳೆಯ ಕೆಲಸಗಳ ಸಿದ್ಧತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ. ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ.

ಕರ್ಕಾಟಕ: ಮನೆಯಲ್ಲಿ ಶಾಂತಿಯ ವಾತಾವರಣ. ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ವ್ಯವಹಾರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಚಿಂತನೆ. ಮಕ್ಕಳಿಗೆ ಮುಂದಿನ ಆಯ್ಕೆಯ ಕುರಿತು ಮಾರ್ಗದರ್ಶನ. ಪ್ರಾಕೃತಿಕ ತಾಣಕ್ಕೆ ಭೇಟಿ.

ಸಿಂಹ:ನಿತ್ಯದ ವ್ಯವಹಾರಗಳಿಗೆ ಬಿಡುವಿದ್ದರೂ ಕಾರ್ಯ ಸುಧಾರಣೆಯ ಚಿಂತೆ. ಮನೆ ಕಟ್ಟಿ ಮಾರುವ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೃತ್ತಿಪರರಿಗೆ ಮಾಮೂಲಿನಂತೆ ಕೆಲಸದ ಒತ್ತಡ.

ಕನ್ಯಾ: ಸತ್ಕಾರ್ಯಗಳಲ್ಲಿ ಕೈಜೋಡಿಸುವ ಪ್ರವೃತ್ತಿಗೆ ಪೋ›ತ್ಸಾಹ. ಹೆಚ್ಚಿನವರ ದೇಹಾರೋಗ್ಯ ಉತ್ತಮ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಹೊಸ ರೀತಿಯ ಉದ್ಯಮದ ಕಲ್ಪನೆಗೆ ಸ್ಪಷ್ಟ ರೂಪ.

ತುಲಾ: ಮಾನಸಿಕ ಸ್ಥೆçರ್ಯ ವರ್ಧನೆ. ಏಕಾಗ್ರ ಚಿಂತನೆಯಿಂದ ಭವಿಷ್ಯದ ಹಾದಿಯ ಸ್ಪಷ್ಟ ಕಲ್ಪನೆ. ಸತ್ಸಂಗದಲ್ಲಿ ಅನುಭವಿಗಳ ಮಾರ್ಗದರ್ಶನ. ದೂರದ ಊರಿನಲ್ಲಿರುವ ಬಂಧುಗಳ ಭೇಟಿ. ಹಳೆಯ ಒಡನಾಡಿಯ ಭೇಟಿಯಿಂದ ಹೆಚ್ಚಿದ ಹುಮ್ಮಸ್ಸು.

ವೃಶ್ಚಿಕ: ಹಿತಮಿತವಾದ ಸುಖಜೀವನಕ್ಕೆ ಕೊರತೆಯಿಲ್ಲ. ಕೆಲವು ಬಗೆಯ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ. ಸಂಗೀತ ಶ್ರವಣ, ಭಜನೆ, ಹರಿಕಥೆ, ಸತ್ಸಂಗಗಳಲ್ಲಿ ಆಸಕ್ತಿ.

ಧನು: ಗೃಹಸಂಬಂಧಿ ತುರ್ತು ಕಾರ್ಯಗಳ ಕಡೆಗೆ ಗಮನ. ಸೋದರನ ಮಗಳ ಮದುವೆ ನಿಶ್ಚಯ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿಯ ಪ್ರಗತಿ. ಮರ, ಕಬ್ಬಿಣದ ಕೆಲಸಗಾರರಿಗೆ ಕೈತುಂಬಾ ಕೆಲಸ ಹಾಗೂ ಸಂಪಾದನೆ.

ಮಕರ: ನಾಳೆಯ ಕಾರ್ಯಗಳನ್ನು ಶಿಸ್ತು ಬದ್ಧವಾಗಿ ಆಯೋಜಿಸಲು ಚಿಂತನೆ. ಸಾಧನೆಯ ಮಾರ್ಗದಲ್ಲಿ ಅಚಲವಾಗಿ ಮುನ್ನಡೆದು ಇಷ್ಟಾರ್ಥ ಸಿದ್ಧಿ. ಮಕ್ಕಳ ಜತೆಯಲ್ಲಿ ದೂರದ ಊರಿಗೆ ಪ್ರವಾಸ. ವೃತ್ತಿಪರರಿಗೆ ಸಣ್ಣ ಪ್ರವಾಸದಿಂದ ಆನಂದ.

ಕುಂಭ: ದೈವ ಚಿಂತನೆಯೊಂದಿಗೆ ಜನಸೇವೆಯಲ್ಲಿ ಹೆಚ್ಚು ಪಾಲುಗೊಳ್ಳುವ ಆಸಕ್ತಿ. ಹೊಸ ಸೇವಾ ಅವಕಾಶಗಳು ಗೋಚರ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ. ಹಿರಿಯರಿಗೆ ಸ್ವಾವಲಂಬಿ ಬದುಕಿನ ವ್ಯವಸ್ಥೆ

ಮೀನ: ಶುಭಫ‌ಲಗಳೇ ಹೆಚ್ಚಾಗಿ ಕಾಣುವ ದಿನ. ಶನಿ ಮಹಾತ್ಮನ ಪ್ರೇರಣೆಯಿಂದ ಸತ್ಕರ್ಮಗಳಲ್ಲಿ ಮುನ್ನಡೆ. ಗೃಹಕ್ಕೆ ಸಂಬಂಧಪಟ್ಟ ತುರ್ತು ಕೆಲಸಗಳತ್ತ ಗಮನ.ಕುಲದೇವರ ಉಪಾಸನೆಯಿಂದ ಸಮಸ್ಯೆಗಳು ದೂರ.ಹಿರಿಯರ ಆರೋಗ್ಯ ಉತ್ತಮ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ. ದೇವಾಲಯಕ್ಕೆ ಭೇಟಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Horoscope

Daily Horoscope:ಅವಿವಾಹಿತ ಪುತ್ರನಿಗೆ ವಿವಾಹ ನಿಶ್ಚಯ,ದೂರದಲ್ಲಿರುವ ಬಂಧುಗಳಿಂದ ಶುಭವಾರ್ತೆ

1-Horoscope

Horoscope: ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ, ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ

1-Horoscope

Daily Horoscope: ಉದ್ಯಮದಲ್ಲಿ ಪ್ರಗತಿ ತೃಪ್ತಿಕರ,ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಾಧ್ಯತೆ

Dina Bhavishya

Daily Horoscope; ವೈದ್ಯರೊಂದಿಗೆ ಸಮಾಲೋಚನೆಯಿಂದ ಸಂಶಯ ನಿವಾರಣೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.