Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್


Team Udayavani, Apr 16, 2024, 11:27 AM IST

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಬೆಂಗಳೂರು: ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ʼಉತ್ತರಕಾಂಡʼ ಚಿತ್ರತಂಡಕ್ಕೆ ಹೊಸ ಸದಸ್ಯೆಯ ಸೇರ್ಪಡೆಯಾಗಿದೆ.

ಕೆಆರ್ಜಿ ಬ್ಯಾನರ್‌ ನಲ್ಲಿ ಬರುತ್ತಿರುವ  ʼಉತ್ತರಕಾಂಡʼ ಸಿನಿಮಾ ತಂಡಕ್ಕೆ ಕಳೆದ ಕೆಲ ದಿನಗಳ ಹಿಂದೆ ಮೋಹಕ ತಾರೆ ರಮ್ಯಾ ಶಾಕ್‌ ನೀಡಿದ್ದರು. ʼಉತ್ತರಕಾಂಡʼ ಮೂಲಕ ಸ್ಯಾಂಡಲ್‌ ವುಡ್‌  ಕ್ವೀನ್‌ ರಮ್ಯಾ ಬಹು ಸಮಯದ ಬಳಿಕ ಬಣ್ಣದ ಲೋಕಕ್ಕೆ ನಟಿಯಾಗಿ ಕಂಬ್ಯಾಕ್‌ ಮಾಡುತ್ತಾರೆ ಎನ್ನಲಾಗುತ್ತಿತ್ತು. ಮುಹೂರ್ತದಲ್ಲೂ ಭಾಗಿಯಾಗಿದ್ದ ಚಿತ್ರದಿಂದ ಹಿಂದೆ ಸರಿದಿದ್ದು ಅಪಾರ ಅಭಿಮಾನಿಗಳಿಗೆ ನಿರಾಸೆಯಾಗಿದೆ.

“ಡೇಟ್ಸ್​ ಇಲ್ಲದ ಕಾರಣ ನಾನು ‘ಉತ್ತರಕಾಂಡ’ ಚಿತ್ರದಲ್ಲಿ ಕೆಲಸ ಮಾಡುತ್ತಿಲ್ಲ. (ಸಿನಿಮಾ ಹಾಗೂ ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ನಿಲ್ಲಿಸಿದ್ದೇನೆ) ಚಿತ್ರತಂಡಕ್ಕೆ ಶುಭವಾಗಲಿ” ಎಂದು ಹಾರೈಸಿದ್ದರು.

ರಮ್ಯಾ ಅವರ ಬದಲಿಗೆ ಯಾರು ಬರುತ್ತಾರೆ ಎನ್ನುವ ಕುತೂಹಲವಿತ್ತು. ಇದೀಗ ಚಿತ್ರತಂಡಕ್ಕೆ ಈ ಕುತೂಹಲಕ್ಕೆ ತೆರೆ ಎಳೆದಿದೆ. ಇತ್ತೀಚೆಗೆ ʼಟೋಬಿʼ, ʼಸಪ್ತ ಸಾಗರದಾಚೆ ಎಲ್ಲೂ(ಸೈಡ್‌ -ಬಿ) ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿರುವ ಚೈತ್ರಾ ಜೆ ಆಚಾರ್‌ ʼಉತ್ತರಕಾಂಡʼ ತಂಡ ಸೇರಿಕೊಂಡಿದ್ದಾರೆ.

ರೋಹಿತ್‌ ಪದಕಿ ನಿರ್ದೇಶನದ ʼಉತ್ತರಕಾಂಡʼ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್‌ ʼಲಚ್ಚಿʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಾತ್ರದ ಪೋಸ್ಟರ್‌ ನ್ನು ಚಿತ್ರತಂಡ ರಿಲೀಸ್‌ ಮಾಡಿದೆ.

ರಗಡ್‌ ಲುಕ್‌ ವುಳ್ಳ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದು, ರಕ್ತದ ಕಲೆಯನ್ನು ಅವರ ಮೈ ಮೇಲಿರುವುದು ಪೋಸ್ಟರ್‌ ನಲ್ಲಿ ಗೋಚರವಾಗಿದೆ.

ಉತ್ತರ ಕರ್ನಾಟಕದಲ್ಲಿ ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.