![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 17, 2024, 3:35 PM IST
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮೂಲಕ ಬುಧವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಗರದ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಜಗದೀಶ್ ಶೆಟ್ಟರ್ ಅಲ್ಲಿಂದ ಮೆರವಣಿಗೆ ಆರಂಭಿಸಿದರು. ಅಭಿಮಾನಿಗಳ ಜಯ ಘೊಷ ಮುಗಿಲು ಮುಟ್ಟಿತ್ತು. ವಿವಿಧ ಭಾಗದಿಂದ ಬಂದಿದ್ದ ಸಾವಿರಾರು ಕಾರ್ಯಕರ್ತರು ಮೋದಿ ಮೋದಿ ಎಂಬ ಘೋಷಣೆಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆಯಲ್ಲಿ ವಢೋಲ್ ತಾಶ್, ಡೊಳ್ಳು ಕುಣಿತ ವಾದ್ಯಗಳು ಎಲ್ಲರ ಗಮನ ಸೆಳೆಯಿತು. ವಿವಿಧ ಭಾಗದಿಂದ ಬಂದಿದ ಜನರು ವಾದ್ಯಗಳೊಂದಿಗೆ ಕುಣಿದು ಕುಪ್ಪಳಿಸಿದರು. ಕೇಸರಿ ಪೇಟ ಧರಿಸಿದ ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ಗಮನ ಸೆಳೆದರು.
ನಾಮಪತ್ರ ಸಲ್ಲಿಕೆಗೆ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನಂಮತ್ ನಿರಾಣಿ. ಮಾಜಿ ಶಾಸಕರಾದ ಅನಿಲ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮೊದಲಾದವರು ಸಾಥ್ ನೀಡಿದರು.
ಇದನ್ನೂ ಓದಿ: Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.