Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
Team Udayavani, Apr 19, 2024, 6:55 AM IST
ಹೊಸದಿಲ್ಲಿ: ಗಲ್ಫ್ ರಾಷ್ಟ್ರದಲ್ಲಿ ಸುರಿದ ಅಭೂತಪೂರ್ವ ಮಳೆಯಿಂದಾಗಿ ಹಲವು ಕಡೆ ರಸ್ತೆ ತಡೆ ಉಂಟಾದ ಕಾರಣ ಒಲಿಂಪಿಕ್ ಅರ್ಹತಾ ಪಂದ್ಯದಲ್ಲಿ ಪಾಲ್ಗೊಳ್ಳಲು ಕಿರ್ಗಿಸ್ಥಾನದ ಬಿಷ್ಕೆಕ್ಗೆ ತೆರಳಿದ್ದ ಭಾರತದ ಕುಸ್ತಿಪಟುಗಳಾದ ದೀಪಕ್ ಪೂನಿಯ ಮತ್ತು ಸುಜೀತ್ ಕಲಕಲ್ ಅವರು ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.
ಅವರಿಬ್ಬರು ಶುಕ್ರವಾರ ಬಿಷ್ಕೆಕ್ ನಲ್ಲಿ ನಡೆಯಲಿರುವ ಅರ್ಹತಾ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಸ್ಪರ್ಧಿಸ ಬೇಕಾಗಿದೆ. ಒಂದು ವೇಳೆ ಅವರಿಬ್ಬರು ನಿಗದಿತ ಸಮಯದೊಳಗೆ ಅಲ್ಲಿಗೆ ತಲುಪಲು ಸಾಧ್ಯವಾಗದಿದ್ದರೆ ಅವರು ಪ್ಯಾರಿಸ್ ಒಲಿಂಪಿಕ್ಸ್ಗೆ ತೇರ್ಗಡೆ ಯಾಗುವ ಸಾಧ್ಯತೆಯಿಲ್ಲ.
ರಷ್ಯಾದ ಕೋಚ್ ಕಮಲ್ ಮಾಲಿ ಕೋವ್ ಮತ್ತು ಫಿಸಿಯೋ ಶುಭಂ ಗುಪ್ತಾ ಅವರೊಂದಿಗೆ ತೆರಳಿದ್ದ ಕುಸ್ತಿಪಟು ಗಳು ಮಳೆಯಿಂದ ಉಂಟಾದ ಬಿಕ್ಕಟ್ಟಿನಿಂದಾಗಿ ವಿಮಾನ ನಿಲ್ದಾಣ ದಲ್ಲಿಯೇ ಮಲಗಬೇಕಾಯಿತು ಮಾತ್ರವಲ್ಲದೇ ಸರಿಯಾದ ಆಹಾರ ಕೂಡ ಅವರಿಗೆ ಸಿಗದೇ ತೊಂದರೆಗೆ ಒಳಗಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.