Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್
Team Udayavani, Apr 19, 2024, 1:30 AM IST
ಹೊಸದಿಲ್ಲಿ: ವಾರದ ಹಿಂದಷ್ಟೇ ಇರಾನ್ ಪಡೆಗಳು ವಶಪಡಿಸಿಕೊಂಡಿದ್ದ ಸರಕು ಸಾಗಣೆ ಹಡಗು ಎಂಎಸ್ಸಿ ಏರಿಸ್ನಲ್ಲಿದ್ದ 17 ಮಂದಿ ಭಾರತೀಯ ಸಿಬಂದಿ ಪೈಕಿ ಮಹಿಳಾ ಸಿಬಂದಿ ಆ್ಯನ್ ಟೆಸ್ಸಾ ಜೋಸೆಫ್ ಗುರುವಾರ ಭಾರತಕ್ಕೆ ಸುರಕ್ಷಿತವಾಗಿ ಹಿಂದಿರುಗಿದ್ದಾರೆ. ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಈ ಮಾಹಿತಿ ನೀಡಿದ್ದು, ಇರಾನ್ ಸರಕಾರದ ಜತೆಗೆ ಟೆಹರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸತತ ಮಾತುಕತೆ ನಡೆಸಿ, ಕೇರಳದ ತೃಶೂರ್ ಮೂಲದ ಆ್ಯನ್ರನ್ನು ಸುರಕ್ಷಿತ ವಾಗಿ ಭಾರತಕ್ಕೆ ಕಳುಹಿಸಿಕೊಟ್ಟಿದೆ. ಉಳಿದ 16 ಸಿಬಂದಿ ಬಿಡು ಗಡೆ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಇರಾನ್ ವಿರುದ್ಧ ನಿರ್ಬಂಧಕ್ಕೆ ಐರೋಪ್ಯ ಒಕ್ಕೂಟ ನಿರ್ಧಾರ
ಹೊಸದಿಲ್ಲಿ: ಬೆಲ್ಜಿಯಂನ ಬ್ರಸೆಲ್ಸ್ನಲ್ಲಿ ಬುಧವಾರ ಸಭೆ ಸೇರಿದ ಐರೋ ಪ್ಯ ಒಕ್ಕೂಟದ (ಇಯು) ನಾಯಕರು, ಇರಾನ್ ಮೇಲೆ ನಿರ್ಬಂಧಗಳನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. 27 ರಾಷ್ಟ್ರೀ ಯ ನಾಯಕರು ಪಾಲ್ಗೊಂಡಿದ್ದ ಸಭೆಯಲ್ಲಿ, ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಘರ್ಷ ತಗ್ಗಿಸಲು ನಿರ್ಧರಿಸಲಾಗಿದೆ. ಕಳೆದ ಶನಿವಾರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡಿದ ಅನಂತರ ಒಕ್ಕೂಟ ನಡೆಸಿದ ಮೊದಲ ಸಭೆಯಿದು. ಇದೇ ವೇಳೆ, ಇಸ್ರೇಲ್ನೊಂದಿಗೆ ಪ್ರಾಜೆಕ್ಟ್ ನಿಂಬಸ್ ಹೆಸರಿನಲ್ಲಿ ಗೂಗಲ್ ಸಂಸ್ಥೆ ಕ್ಲೌಡ್ ಕಂಪ್ಯೂಟಿಂಗ್ ಒಪ್ಪಂದ ಮಾಡಿಕೊಂಡಿದೆ. ಇದನ್ನು ವಿರೋಧಿಸಿ ಗೂಗಲ್ನ ಎರಡು ಕಚೇರಿಗಳಲ್ಲಿ ಪ್ರತಿಭಟನೆ ನಡೆಸಿದ 28 ಉದ್ಯೋಗಿಗಳನ್ನು, ಗೂಗಲ್ ಕಿತ್ತೂಗೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.