Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ


Team Udayavani, Apr 19, 2024, 3:52 PM IST

19-kushtagi

ಕುಷ್ಟಗಿ: ಇಲ್ಲಿನ ರಸ್ತೆ ವಿಭಜಕದ ವಿದ್ಯುತ್‌ ದೀಪದ ಕಂಬಗಳಿಗೆ ಕ್ರೇನ್ ಲ್ಯಾಡರ್ ಮೇಲೆ‌ ನಿಂತು ಎಲ್ಇಡಿ ಬಲ್ಬ್ ಅಳವಡಿಸುವ ವೇಳೆ ಪುರಸಭೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಪಟ್ಟಣದ ಮುಖ್ಯ ರಸ್ತೆಯ ವಿಭಜಕದಲ್ಲಿ ವಿದ್ದುದ್ದೀಪದ ಕಂಬಗಳಿಗೆ ಪುರಸಭೆ ಸಿಬ್ಬಂದಿ ನಾಗರಾಜ್ ಚಲವಾದಿ ಕ್ರೇನ್ ಲ್ಯಾಡರ್ ಮೇಲೆ ನಿಂತು ಎಲ್ಇಡಿ ಬಲ್ಬ್ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದರು. ಇನ್ನೇನು ಕೆಲಸದ ಅಂತಿಮದಲ್ಲಿ‌ ಕ್ರೇನ್ ನ ಲ್ಯಾಡರ್ ಬೆಲ್ಟ್ ಕೊಂಡಿ ಜರಿದು ಕಳಚಿದಾಗ 20 ಅಡಿಯಿಂದ ಕೆಳಗೆ ಬಿದ್ದು, ತೀವ್ರ ಗಾಯಗೊಂಡಿದ್ದು, ಕಾಲು‌ ಮುರಿತದ ತೀವ್ರ ಸ್ವರೂಪದ ಗಾಯವಾಗಿದೆ.

ಕೂಡಲೇ ಅವರನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಇಲಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

Karadi sanganna

Mining; ಸಂಡೂರ ಪ್ರದೇಶದಲ್ಲಿ ಗಣಿಗಾರಿಕೆಗೆ ನಮ್ಮ ವಿರೋಧವಿದೆ: ಕರಡಿ ಸಂಗಣ್ಣ

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.